6 ತಿಂಗಳ ಮಗು ಬಳಸಿ ಭಿಕ್ಷಾಟನೆ
ಬೀದರ್ ನಗರದಲ್ಲಿ ಮಹಿಳೆಯೋರ್ವಳು 6 ತಿಂಗಳ ಮಗುವನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ವೇಳೆ ರಕ್ಷಣಾ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮಗು ರಕ್ಷಿಸಿದ್ದಾರೆ.ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಗುವನ್ನು ...
Read moreDetailsಬೀದರ್ ನಗರದಲ್ಲಿ ಮಹಿಳೆಯೋರ್ವಳು 6 ತಿಂಗಳ ಮಗುವನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ವೇಳೆ ರಕ್ಷಣಾ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮಗು ರಕ್ಷಿಸಿದ್ದಾರೆ.ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಗುವನ್ನು ...
Read moreDetailsತೆಲಂಗಾಣ: ಮನ ಕಲಕುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ಕಂಡು ಜನರು ಮಮ್ಮಲ ಮರಗುತ್ತಿದ್ದಾರೆ. ತಂದೆ ಕಳೆದುಕೊಂಡು ತಬ್ಬಲಿಯಾಗಿದ್ದ ಅಪ್ರಾಪ್ತ ಮಗಳು, ತಾಯಿಯ ಅಂತ್ಯಸಂಸ್ಕಾರಕ್ಕಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.