ನಗರದಲ್ಲಿ ಹೊಸದಾಗಿ “ಸುರಕ್ಷ 75″ಗೆ ಕ್ರಿಯಾ ಯೋಜನೆ ರೂಪಿಸಿ : ಮಹೇಶ್ವರ್ ರಾವ್
ಬೆಂಗಳೂರು: ನಗರದಲ್ಲಿ ಜಂಕ್ಷನ್ ಗಳ ಸಮಗ್ರ ಅಭಿವೃದ್ಧಿಗಾಗಿ ಸುರಕ್ಷ ಯೋಜನೆ ಅಡಿ ಈಗಾಗಲೇ 75 ಜಂಕ್ಷನ್ ಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಹೊಸದಾಗಿ 75 ಜಂಕ್ಷನ್ ಗಳಿಗೆ ...
Read moreDetailsಬೆಂಗಳೂರು: ನಗರದಲ್ಲಿ ಜಂಕ್ಷನ್ ಗಳ ಸಮಗ್ರ ಅಭಿವೃದ್ಧಿಗಾಗಿ ಸುರಕ್ಷ ಯೋಜನೆ ಅಡಿ ಈಗಾಗಲೇ 75 ಜಂಕ್ಷನ್ ಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಹೊಸದಾಗಿ 75 ಜಂಕ್ಷನ್ ಗಳಿಗೆ ...
Read moreDetailsಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಯವಾಗಿದ್ದು, ಭಕ್ತರಿಂದ ಕಾಣಿಕೆ ಹರಿದು ಬಂದಿದೆ.ಭಕ್ತರಿಂದ ಕಾಣಿಕೆ ಹುಂಡಿಯಲ್ಲಿ 59 ಲಕ್ಷ ರೂ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.