ಅಶ್ಲೀಲ ಪದ ಬಳಕೆ; ಕಣ್ಣೀರು ಸುರಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ವಿಪ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದು, ನನಗೆ ನೋವು ಹಾಗೂ ದುಃಖ ನೀಡಿದೆ. ನಾನು ಒಬ್ಬಳು ತಾಯಿ. ನನ್ನ ತೇಜೋವಧೆ ಮಾಡುವ ...
Read moreDetailsಬೆಂಗಳೂರು: ವಿಪ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದು, ನನಗೆ ನೋವು ಹಾಗೂ ದುಃಖ ನೀಡಿದೆ. ನಾನು ಒಬ್ಬಳು ತಾಯಿ. ನನ್ನ ತೇಜೋವಧೆ ಮಾಡುವ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆಟೋ ಬಾಡಿಗೆ ದರ ಮತ್ತೆ ಏರಿಕೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಪ್ರತಿ ಕಿ.ಮೀಟರ್ ಗೆ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ...
Read moreDetailsಬೆಂಗಳೂರು: ರಾಜ್ಯದ ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಅವರ ಮನೆಯನ್ನು ಕೊನೆಗೂ ಸರ್ಕಾರ ಖರೀದಿಸಿದೆ.ಅವರ ಚಿತ್ರದುರ್ಗದ ನಿವಾಸವನ್ನು ರಾಜ್ಯ ಸರ್ಕಾರ 1 ಕೋಟಿ ರೂ.ಗೆ ಖರೀದಿಸಿದೆ. ನಿಜಲಿಂಗಪ್ಪ ...
Read moreDetailsಬೆಂಗಳೂರು: ನಾಳೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಮಾಜಿ ಸಿಎಂ ಎಸ್.ಎಂ. ಕೃಷ್ಣ(SM Krishna) ಅವರು ನಿಧನ ಹೊಂದಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.