ಧರ್ಮಸ್ಥಳ ಪ್ರಕರಣ: ಎಫ್ ಎಸ್ ಎಲ್ ಗೆ 25 ಮೂಳೆಗಳ ರವಾನೆ
ಬೆಂಗಳೂರು: ಧರ್ಮಸ್ಥಳದ (Dharmasthala) ನೇತ್ರಾವತಿ ದಂಡೆಯ ಬಳಿ ಉತ್ಖನನ ಕಾರ್ಯ ಮುಂದುವರೆದಿದೆ. ಈ ವೇಳೆ ಪಾಯಿಂಟ್ 6 ರಲ್ಲಿ ಸಿಕ್ಕದ ಅಸ್ಥಿಪಂಜರದ ಮೂಳೆಗಳನ್ನು (Skeletal Remains) ಬೆಂಗಳೂರಿನ ...
Read moreDetailsಬೆಂಗಳೂರು: ಧರ್ಮಸ್ಥಳದ (Dharmasthala) ನೇತ್ರಾವತಿ ದಂಡೆಯ ಬಳಿ ಉತ್ಖನನ ಕಾರ್ಯ ಮುಂದುವರೆದಿದೆ. ಈ ವೇಳೆ ಪಾಯಿಂಟ್ 6 ರಲ್ಲಿ ಸಿಕ್ಕದ ಅಸ್ಥಿಪಂಜರದ ಮೂಳೆಗಳನ್ನು (Skeletal Remains) ಬೆಂಗಳೂರಿನ ...
Read moreDetailsಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಪಾಲುದಾರರೊಂದಿಗೆ ಸಮಾಲೋಚನೆ ನಡೆಸದೆ ಆಟೋರಿಕ್ಷಾ ಮೀಟರ್ ದರಗಳನ್ನು ಪರಿಷ್ಕರಿಸುವ ಏಕಪಕ್ಷೀಯ ನಿರ್ಧಾರವನ್ನು ಆಟೋ ರಿಕ್ಷಾ ಚಾಲಕರ ಒಕ್ಕೂಟ ವಿರೋಧಿಸಿದೆ. ...
Read moreDetailsಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ. ನಗರದಲ್ಲಿ (Bengaluru) ನಡೆದ ...
Read moreDetailsಬೆಂಗಳೂರು: ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಇಟ್ಟು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಂದಾಪುರ ರೈಲ್ವೆ ಬ್ರಿಡ್ಜ್ (Chandapura Railway Bridge) ಬಳಿ ಬಾಲಕಿ ...
Read moreDetailsಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಕಿಡಿಕಾರಿದ್ದಾರೆ. ಆರ್ಸಿಬಿ ಅಭಿಮಾನಿಗಳ ದುರಂತ ಸಾವಿನ ಕುರಿತು ...
Read moreDetailsಬೆಂಗಳೂರು: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. https://twitter.com/PMOIndia/status/1930264318626672813?ref_src=twsrc%5Etfw%7Ctwcamp%5Etweetembed%7Ctwterm%5E1930264318626672813%7Ctwgr%5E44e88cc3afe258b55219468f1e6875279282f169%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fabsolutely-heartrending-pm-narendra-modi-condoles-bengaluru-stampede-deaths-1033816.html ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ಪೊಲೀಸ(Police)ರ ಎಡವಟ್ಟಿನಿಂದಾಗಿ ಅಪಘಾತವೊಂದು ಸಂಭವಿಸಿ, ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಮಾಸುವ ಮುನ್ನವೇ ಪೊಲೀಸರಿಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಮಂಡ್ಯ ...
Read moreDetailsಆಟೋ ಚಾಲಕನಿಗೆ ಹೊರ ರಾಜ್ಯದ ಯುವತಿಯೋರ್ವಳು ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ನಡೆದಿದೆ. ಬೆಂಗಳೂರಿನ ಬೆಳ್ಳಂದೂರು ಸರ್ಕಲ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗಾಡಿ ಟಚ್ ...
Read moreDetailsಬೆಂಗಳೂರು: ವಾಟರ್ ಬೆಂಗಳೂರಿಗೆ ಬೋಟರ್ ಯೋಜನೆ ಜಾರಿಗೆ ತರಲು ಮುಂದಾಗಿರುವ ಬಿಬಿಎಂಪಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿದೆ. ಮಳೆಗಾಲ ಬಂತೆಂದರೆ ಸಾಕು ಬೆಂಗಳೂರಿಗರು ಮಳೆಯಲ್ಲಿ ಸಿಲುಕಿ ಬಿಡುತ್ತಾರೆ. ...
Read moreDetailsಆನೇಕಲ್: ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.