ಇಂದು ಬೆಂಗಳೂರಿಗರಿಗೆ ಬೀಳಲಿದೆ ಮತ್ತೊಂದು ಬರೆ?
ಬೆಂಗಳೂರು: ಇತ್ತೀಚಿಗಷ್ಟೇ ಬೆಂಗಳೂರಿನಲ್ಲಿ ವಿದ್ಯುತ್ ದರ ಏರಿಕೆಯ ಕುರಿತು ಮಾತುಗಳು ಕೇಳಿ ಬರುತ್ತಿದ್ದವು. ಇದು ಇಂದು ಸತ್ಯವಾಗುವ ಸಾಧ್ಯತೆ ಇದೆ.ಈ ಹಿನ್ನೆಲೆಯಲ್ಲಿ ಇಂದು ಕೆಇಅರ್ ಸಿ ಕಚೇರಿಯಲ್ಲಿ ...
Read moreDetailsಬೆಂಗಳೂರು: ಇತ್ತೀಚಿಗಷ್ಟೇ ಬೆಂಗಳೂರಿನಲ್ಲಿ ವಿದ್ಯುತ್ ದರ ಏರಿಕೆಯ ಕುರಿತು ಮಾತುಗಳು ಕೇಳಿ ಬರುತ್ತಿದ್ದವು. ಇದು ಇಂದು ಸತ್ಯವಾಗುವ ಸಾಧ್ಯತೆ ಇದೆ.ಈ ಹಿನ್ನೆಲೆಯಲ್ಲಿ ಇಂದು ಕೆಇಅರ್ ಸಿ ಕಚೇರಿಯಲ್ಲಿ ...
Read moreDetailsಬೆಂಗಳೂರು: ಬಸ್ ಟಿಕೆಟ್ ದರ ಏರಿಕೆಯಾದ ಬೆನ್ನಲ್ಲೇ ಮೆಟ್ರೋ ದರ ಏರಿಕೆಯಾಯಿತು. ಇವುಗಳೊಂದಿಗೆ ಅಗತ್ಯ ವಸ್ತುಗಳ ಬೆಲೆ ಕೂಡ ದಿನದಿಂದ ದಿನಕ್ಕೆ ಗಗನಕ್ಕೆ ಏರಿಕೆಯಾಗುತ್ತಿವೆ. ಇದರ ಮಧ್ಯೆ ...
Read moreDetailsಬೆಂಗಳೂರು: ಬಿಲ್ ಕಟ್ಟದ ಕಂದಾಯ ಭವನಕ್ಕೆ ಬೆಸ್ಕಾಂ ಬಿಸಿ ಮುಟ್ಟಿಸಿರುವ ಘಟನೆ ನಡೆದಿದೆ. ವಿದ್ಯುತ್ ಬಿಲ್ ಕಟ್ಟದಿದ್ದಕ್ಕೆ ಕಂದಾಯ ಭವನದ ಕರೆಂಟ್ ಕಟ್ ಮಾಡಲಾಗಿದೆ. ಇದನ್ನು ನೋಡಿ ...
Read moreDetailsಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಲಿದೆ. ಸದ್ಯದಲ್ಲೇ ರಾಜ್ಯದ ಜನರು ಕರೆಂಟ್ ಶಾಕ್ ಗೆ ಒಳಗಾಗಲಿದ್ದಾರೆ. ಈಗಾಗಲೇ ವಿದ್ಯುತ್ ದರ ಏರಿಕೆ ಮಾಡಲು ಬೆಸ್ಕಾಂ ಸಿದ್ಧತೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.