ಮೂಳೆ ಆಪರೇಷನ್ ಮಾಡಿದ ಶಾಸಕ
ತನ್ನ ಕ್ಷೇತ್ರದ ಮತದಾರನೋರ್ವನಿಗೆ ಕುಣಿಗಲ್ ಶಾಸಕ ಡಾ. ರಂಗನಾಥ್ ಸ್ವತಃ ತಾನೆ ಮುಂದೆ ನಿಂತು ಮೂಳೆ ಆಪರೇಷನ್ ಮಾಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಅಮೃತೂರು ಬಳಿಯ ದೊಡ್ಡಕಲ್ಲಹಳ್ಳಿ ಗ್ರಾಮದ ...
Read moreDetailsತನ್ನ ಕ್ಷೇತ್ರದ ಮತದಾರನೋರ್ವನಿಗೆ ಕುಣಿಗಲ್ ಶಾಸಕ ಡಾ. ರಂಗನಾಥ್ ಸ್ವತಃ ತಾನೆ ಮುಂದೆ ನಿಂತು ಮೂಳೆ ಆಪರೇಷನ್ ಮಾಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಅಮೃತೂರು ಬಳಿಯ ದೊಡ್ಡಕಲ್ಲಹಳ್ಳಿ ಗ್ರಾಮದ ...
Read moreDetailsಬೆಂಗಳೂರು: ನಗರದ ಕೆಂಗೇರಿಯ (Kengeri) ಹತ್ತಿರ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ (Bike Accident) ವೃಷಭಾವತಿ ಕಾಲುವೆಗೆ ಬಿದ್ದಿದ್ದ ಬೈಕ್ ಸವಾರನ ಶವ ಪತ್ತೆಯಾಗಿದೆ. ಯುವಕನನ್ನು ಬ್ಯಾಟರಾಯನಪುರದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.