ಬಸ್ ಮುಂದೆ ಬೈಕ್ ನಿಲ್ಲಿಸಿ, ಪ್ರಶ್ನಿಸಿದ್ದಕ್ಕೆ ಹಲ್ಲೆ!
ಕಾರವಾರ: ಯುವಕನೊಬ್ಬ ಸಾರಿಗೆ ಬಸ್ ಅಡ್ಡಗಟ್ಟಿ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಶಿರವಾಡ ಜಾಂಬಾ ಕ್ರಾಸ್ ...
Read moreDetailsಕಾರವಾರ: ಯುವಕನೊಬ್ಬ ಸಾರಿಗೆ ಬಸ್ ಅಡ್ಡಗಟ್ಟಿ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಶಿರವಾಡ ಜಾಂಬಾ ಕ್ರಾಸ್ ...
Read moreDetailsಹುಬ್ಬಳ್ಳಿ: ವಿದ್ಯಾರ್ಥಿಗಳು ಒಂದಿಲ್ಲೊಂದು ಏನಾದರೂ ಕಿಡಿಗೇಡಿತನ ಮಾಡುವ ವಿಡಿಯೋ ವೈರಲ್ ಆಗುತ್ತಿರುತ್ತವೆ. ವ್ಹೀಲಿಂಗ್ ಪುಂಡರ ಹಾವಳಿಗೆ ಎಲ್ಲರೂ ಬೇಸತ್ತಿದ್ದರು. ಇದರ ಮಧ್ಯೆ ಈಗ ಒಂದೇ ಬೈಕ್ ನಲ್ಲಿಯೇ ...
Read moreDetailsಚಿಕ್ಕಮಗಳೂರು: ಬೈಕ್ ಹಾಗೂ ಬೊಲೆರೋ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ...
Read moreDetailsಬೆಂಗಳೂರು: ಬೈಕ್ ಸವಾರನ ಮೇಲೆ ಕೊಂಬೆ ಮುರಿದು ಬಿದ್ದ ಪರಿಣಾಮ ಬೆನ್ನು ಮೂಳೆ ಮುರಿದಿರುವ ಘಟನೆ ನಡೆದಿದೆ. ಹೀಗಾಗಿ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.