ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆ ಮೇಲೆ ಶಾಸಕ ವಿನಯ ಕುಲಕರ್ಣಿ ಪ್ರತಿ ದೂರು!
ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (vinay kulkarni) ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಈಗ ಆರೋಪ ಮಾಡಿರುವ ಮಹಿಳೆಯ ಮೇಲೆಯೇ ದೂರು ನೀಡಿದ್ದಾರೆ. ಅಲ್ಲದೇ, ...
Read moreDetailsಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (vinay kulkarni) ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಈಗ ಆರೋಪ ಮಾಡಿರುವ ಮಹಿಳೆಯ ಮೇಲೆಯೇ ದೂರು ನೀಡಿದ್ದಾರೆ. ಅಲ್ಲದೇ, ...
Read moreDetailsಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು ಪತಿಯ ವಿಕೃತ ಕಾಮಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆಯೊಂದು ನಡೆದಿದೆ. ಈ ಘಟನೆ ಜಿಲ್ಲೆಯ ಶಿಡ್ಲಘಟ್ಟ(Sidlaghatta) ನಗರದ ಪಿಲೇಚರ್ಸ್ ಕ್ವಾಟ್ರಸ್ ನಲ್ಲಿ ಈ ...
Read moreDetailsಬೆಂಗಳೂರು: ಇತ್ತೀಚೆಗೆ ಹಲವರಿಗೆ ಅಪರಾಧ ಕೃತ್ಯ ಎಸಗಲು ಭಯವೇ ಇಲ್ಲದಂತಾಗಿದೆ. ಕಳ್ಳರ ಹೆಡೆಮೂರಿ ಕಟ್ಟುವ ಪೊಲೀಸರನ್ನೇ (Police) ಕಿಲಾಡಿ ಯುವಕನೋರ್ವ ಬ್ಲಾಕ್ ಮೇಲ್ ಮಾಡಲು ಹೋಗಿ ಸಿಕ್ಕಿಬಿದ್ದಿರುವ ...
Read moreDetailsಬೆಂಗಳೂರು: ಪೊಲೀಸರ ಹೆಸರಿನಲ್ಲಿ ನಕಲಿ ವ್ಯಕ್ತಿ ಬ್ಲ್ಯಾಕ್ ಮೇಲ್ ಮಾಡಿ ವಂಚಿಸಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.