ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ ಪತ್ತೆ
ಕುಂದಾಪುರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೆಡ್ ಸ್ಕೀ ಬೋಟ್ ಮುಗುಚಿ ಬಿದ್ದ ಪರಿಣಾಮ ಸಮುದ್ರದ ಪಾಲಾಗಿದ್ದ ರೈಡರ್ ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದಾರೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ರೋಹಿದಾಸ್(41) ಎಂದು ...
Read moreDetailsಕುಂದಾಪುರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೆಡ್ ಸ್ಕೀ ಬೋಟ್ ಮುಗುಚಿ ಬಿದ್ದ ಪರಿಣಾಮ ಸಮುದ್ರದ ಪಾಲಾಗಿದ್ದ ರೈಡರ್ ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದಾರೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ರೋಹಿದಾಸ್(41) ಎಂದು ...
Read moreDetailsನವದೆಹಲಿ: ಸೀಪ್ ನದಿಯಲ್ಲಿ ದೋಣಿ ಮುಳುಗಿ 8 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ (Madhya Pradesh) ಶಿಯೋಪುರ್ ಜಿಲ್ಲೆಯ ಸೀಪ್ ನದಿಯಲ್ಲಿ ಈ ಘಟನೆ ನಡೆದಿದೆ. ...
Read moreDetailsಶ್ರೀನಗರ: ಶಾಲಾ ವಿದ್ಯಾರ್ಥಿಗಳಿದ್ದ ದೋಣಿ ಮುಳುಗಡೆಯಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಗಂಡಾಬಾಲ್ ನಿಂದ ಶ್ರೀನಗರದ ಬಟ್ವಾರಕ್ಕೆ ಶಾಲಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯರನ್ನು ಹೊತ್ಯೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದೆ. ...
Read moreDetailsವಾಷಿಂಗ್ಟನ್: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಸೇತುವೆ ಮುರಿದು ಬಿದ್ದಿರುವ ಘಟನೆ ನಡೆದಿದೆ. ಈ ಘಟನೆ ಅಮೆರಿಕದ ಬಾಲ್ಟಿ ಮೋರ್ ನಲ್ಲಿ ನಡೆದಿದೆ. ಹಡಗು ಸೇತುವೆಗೆ ...
Read moreDetailsಇಂಗ್ಲೆಂಡ್: 1ಹದಿನೇಳನೇ ಶತಮಾನದಲ್ಲಿ ಅಂದರೆ, ಸರಿ-ಸುಮಾರು 400 ವರ್ಷಗಳ ಹಿಂದೆ ಇಂಗ್ಲೇಂಡಿನ ವಾಣಿಜ್ಯ ಹಡಗೊಂದು ಸಮುದ್ರದಲ್ಲಿ ಮುಳುಗಿಹೋಗಿತ್ತು. ಅದರಲ್ಲಿ ಬರೋಬ್ಬರಿ…4 ಬಿಲಿಯನ್ ಪೌಂಡ್ (181 ಕೋಟಿ ಕೆಜಿ) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.