ಕೋಟ್ಯಧಿಪತಿ ಆನಂದ್ ಮಹೀಂದ್ರಾ ಮನಗೆದ್ದಿದ್ದು ‘ಬೊಲೆರೊ’
ಬೆಂಗಳೂರು: ಮಹಿಂದ್ರಾ ಸಾಮ್ರಾಜ್ಯದ ಚುಕ್ಕಾಣಿ ಹಿಡಿದಿರುವ ಆನಂದ್ ಮಹೀಂದ್ರಾ, ತಮ್ಮ ಗ್ಯಾರೇಜ್ನಲ್ಲಿ ಅತ್ಯಾಧುನಿಕ, ಭವಿಷ್ಯದ ತಂತ್ರಜ್ಞಾನವಿರುವ ಎಲೆಕ್ಟ್ರಿಕ್ ಎಸ್ಯುವಿ XEV 9e ಅನ್ನು ತಂದಿಟ್ಟಿದ್ದಾರೆ. ಆದರೆ, ಅವರ ...
Read moreDetailsಬೆಂಗಳೂರು: ಮಹಿಂದ್ರಾ ಸಾಮ್ರಾಜ್ಯದ ಚುಕ್ಕಾಣಿ ಹಿಡಿದಿರುವ ಆನಂದ್ ಮಹೀಂದ್ರಾ, ತಮ್ಮ ಗ್ಯಾರೇಜ್ನಲ್ಲಿ ಅತ್ಯಾಧುನಿಕ, ಭವಿಷ್ಯದ ತಂತ್ರಜ್ಞಾನವಿರುವ ಎಲೆಕ್ಟ್ರಿಕ್ ಎಸ್ಯುವಿ XEV 9e ಅನ್ನು ತಂದಿಟ್ಟಿದ್ದಾರೆ. ಆದರೆ, ಅವರ ...
Read moreDetailsಗೊಂಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ದುರ್ಮರಣಕ್ಕೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ...
Read moreDetailsಆನೇಕಲ್: ಎರಡು ಲಾರಿ ಹಾಗೂ ಬೊಲೆರೋ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯ ಬೊಮ್ಮಸಂದ್ರದ ಹೆನ್ನಾಗರ ಗೇಟ್ ಬಳಿ ನಡೆದಿದೆ. ಹಂಪ್ಸ್ ಕಾಣದೆ ...
Read moreDetailsರಾಯಚೂರು : ಜಿಲ್ಲೆಯಲ್ಲಿ ಗುಡುಗು ಸಿಡಿಲು ಸಹಿತ ಮಳೆಗೆ ಬೊಲೆರೋ ವಾಹನ ಹೊತ್ತಿ ಉರಿದ ಘಟನೆ ನಡೆದಿದೆ. ದೇವದುರ್ಗ ತಾಲೂಕು ಗಾಣದಾಳ ಗ್ರಾಮದ ಜಮೀನಿನಲ್ಲಿ ಈ ಘಟನೆ ...
Read moreDetailsವಿಜಯನಗರ: ಟೋಲ್ ನಲ್ಲಿ ನಿಂತಿದ್ದ ಬೊಲೆರೋ ಪಿಕಪ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ 50ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.