ಭಕ್ತಿ ಮೆರೆಯಲು ಹೋಗಿ ಗಣೇಶನ ಕಿವಿ, ಕೈ ಕಟ್
ಬೆಂಗಳೂರು: ಯುವಕನೊಬ್ಬ ಕುಡಿದ ಮತ್ತಿನಲ್ಲಿ ಗಣೇಶ ವಿಗ್ರಹ ವಿರೂಪಗೊಳಿಸಿರುವ ಘಟನೆ ನಡೆದಿದೆ. ಬೊಮ್ಮನಹಳ್ಳಿ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಶಿವು ಎಂಬಾತ ಕುಡಿತ ಮತ್ತಿನಲ್ಲಿ ದೇವರಿಗೆ ...
Read moreDetailsಬೆಂಗಳೂರು: ಯುವಕನೊಬ್ಬ ಕುಡಿದ ಮತ್ತಿನಲ್ಲಿ ಗಣೇಶ ವಿಗ್ರಹ ವಿರೂಪಗೊಳಿಸಿರುವ ಘಟನೆ ನಡೆದಿದೆ. ಬೊಮ್ಮನಹಳ್ಳಿ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಶಿವು ಎಂಬಾತ ಕುಡಿತ ಮತ್ತಿನಲ್ಲಿ ದೇವರಿಗೆ ...
Read moreDetailsಬೊಮ್ಮನಹಳ್ಳಿ : ಕನ್ನಡಿಗರ ಬಗ್ಗೆ ಅವೇಳನಕಾರಿ ಹೇಳಿಕೆಯನ್ನು ನೀಡಿರುವ ಹಿಂದಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸುವ ಮೂಲಕ ಸೊಕ್ಕಿಳಿಸಿದ್ದಾರೆ.ಕನ್ನಡಿಗ ಕೋರಿಯರ್ ಬಾಯ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ...
Read moreDetailsಬೆಂಗಳೂರು: ಬಾಕಿ ತೆರಿಗೆ ಉಳಿಸಿಕೊಂಡ ಕಟ್ಟಡ ಮಾಲೀಕರಿಗೆ ಬಿಬಿಎಂಪಿ(BBMP) ಶಾಕ್ ನೀಡಿದೆ.ನೋಟಿಸ್ ನೀಡಿದರೂ ಕ್ಯಾರೆ ಅನ್ನದ ಕಟ್ಟಡ ಮಾಲೀಕರಿಗೆ ಈಗ ಶಾಕ್ ಎದುರಾಗುತ್ತಿದೆ. ಮೊದಲ ಹಂತದಲ್ಲಿ ನಾಲ್ಕು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.