ಪುಸ್ತಕ ವಿಮರ್ಶೆ | ಭಗವಂತನ ಸಾವು
ವಿಕ್ರಮ್ ಕಾಂತಿಕೆರೆ ಈಗಾಗಲೇ ತಮ್ಮ ಉತ್ತಮ ಗುಣಮಟ್ಟದ ಅನುವಾದಗಳಿಂದ ಓದುಗರ ಗಮನ ಸೆಳೆದವರು. ಅತ್ಯಂತ ಕ್ಲಿಷ್ಟಕರವೆನ್ನಿಸಿದ ಕೃತಿಗಳ ಅನುವಾದವನ್ನೂ ತಮ್ಮ ಅದ್ಭುತ ಪ್ರತಿಭೆಯಿಂದ ಸರಳವೂ ಸುಂದರವೂ ಆದ ಭಾಷೆಯಲ್ಲಿ ಸುಲಲಿತವಾಗಿ ಅನುವಾದಿಸಿದ ...
Read moreDetailsವಿಕ್ರಮ್ ಕಾಂತಿಕೆರೆ ಈಗಾಗಲೇ ತಮ್ಮ ಉತ್ತಮ ಗುಣಮಟ್ಟದ ಅನುವಾದಗಳಿಂದ ಓದುಗರ ಗಮನ ಸೆಳೆದವರು. ಅತ್ಯಂತ ಕ್ಲಿಷ್ಟಕರವೆನ್ನಿಸಿದ ಕೃತಿಗಳ ಅನುವಾದವನ್ನೂ ತಮ್ಮ ಅದ್ಭುತ ಪ್ರತಿಭೆಯಿಂದ ಸರಳವೂ ಸುಂದರವೂ ಆದ ಭಾಷೆಯಲ್ಲಿ ಸುಲಲಿತವಾಗಿ ಅನುವಾದಿಸಿದ ...
Read moreDetails' ಜುಂಜಪ್ಪನ ಮಹಿಮೆ' ಖ್ಯಾತ ಲೇಖಕ ಎನ್.ಟಿ.ಭಟ್ ಗದ್ಯರೂಪದಲ್ಲಿ ನಿರೂಪಿಸಿದ ಕಾಡುಗೊಲ್ಲರ ದೈವ ಜುಂಜಪ್ಪನ ಕುರಿತಾದ ಒಂದು ಜಾನಪದ ಮಹಾಕಾವ್ಯ. ಉದ್ದಕ್ಕೂ ಅತಿಮಾನುಷ. ಪಾತ್ರಗಳು, ವಿವರಗಳು ಮತ್ತು ಉತ್ಪ್ರೇಕ್ಷೆಗಳಿಂದ ತುಂಬಿದ ಈ ಕೃತಿಯ ...
Read moreDetailsಇದು ಕಾದಂಬರಿಯಲ್ಲ. ವಾಸ್ತವದಲ್ಲಿ ನಡೆದ ಘಟನಾ ಸರಣಿಗಳ ಹಿಂದಿನ ಘೋರ ಸತ್ಯಗಳ ಅನಾವರಣ. ಲೇಖಕರು ಇಲ್ಲಿ ಮೂರೂವರೆ ದಶಕಗಳ ಹಿಂದೆ ಕಾಶ್ಮೀರಿ ಪಂಡಿತರಿಗೆ ಕೊಡಬಾರದ ಹಿಂಸೆ ಕೊಟ್ಟು ಅವರನ್ನು ...
Read moreDetails20ನೆಯ ಶತಮಾನದ ಆರಂಭಕಾಲದಲ್ಲಿ ಮಂಗಳೂರಿನ ಪ್ರತಿಷ್ಠಿತ ಸಂಪ್ರದಾಯಸ್ಥ ಮನೆತನದಲ್ಲಿ ಹುಟ್ಟಿ ಬೆಳೆದು ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿ, ಸಮಾಜ ಸೇವೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಹಗಲಿರುಳೆನ್ನದೆ ದುಡಿದ ಮಹಾನ್ ಮಹಿಳೆ ಕಮಲಾದೇವಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.