ಈ ಮಾತನ್ನು ಡಿಕೆಶಿ ಯಾವುದೇ ಕಾರಣಕ್ಕೂ ನಂಬುವುದಿಲ್ಲವಂತೆ
ಭ್ರಷ್ಟಾಚಾರ ವಿಷಯವಾಗಿ ತಮ್ಮ ಹೇಳಿಕೆಗೆ ಮತ್ತೆ ಬಿ.ಆರ್. ಪಾಟೀಲ್ ಪುನರುಚ್ಛಾರ ಮಾಡಿರುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಈ ಆರೋಪವನ್ನು ...
Read moreDetailsಭ್ರಷ್ಟಾಚಾರ ವಿಷಯವಾಗಿ ತಮ್ಮ ಹೇಳಿಕೆಗೆ ಮತ್ತೆ ಬಿ.ಆರ್. ಪಾಟೀಲ್ ಪುನರುಚ್ಛಾರ ಮಾಡಿರುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಈ ಆರೋಪವನ್ನು ...
Read moreDetailsರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆಗಳ ಹಂಚಿಕೆ ವಿಷಯದಲ್ಲಿ ಅಕ್ರಮ ನಡೆಯುತ್ತಿದೆ. ಹಣ ನೀಡಿ ಮನೆ ಪಡೆದುಕೊಳ್ಳಲಾಗುತ್ತಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ಮತ್ತು ವಸತಿ ಸಚಿವ ...
Read moreDetailsಕರ್ನಾಟಕದಲ್ಲಿ ಸರ್ಕಾರಿ ಮನೆಗಳ ಹಂಚಿಕೆಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾತನಾಡಿದ್ದಾರೆ ಎನ್ನಲಾದ ವೈರಲ್ ಆಡಿಯೋ ಸದ್ಯ ರಾಜ್ಯ ರಾಜಕೀಯದಲ್ಲಿ ಗದ್ದಲ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.