ಬ್ರೆಜಿಲ್ನಲ್ಲಿ ಭಾರೀ ಬಿರುಗಾಳಿಗೆ ಕುಸಿದು ಬಿದ್ದ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’!
ಗುವೈಬಾ (ಬ್ರೆಜಿಲ್): ಬ್ರೆಜಿಲ್ನ ಗುವೈಬಾ ನಗರದಲ್ಲಿ ಬೀಸಿದ ಭಾರಿ ಬಿರುಗಾಳಿಗೆ ಸುಮಾರು 40 ಮೀಟರ್ ಎತ್ತರದ 'ಸ್ಟ್ಯಾಚ್ಯೂ ಆಫ್ ಲಿಬರ್ಟಿ'ಯ ಪ್ರತಿರೂಪವು ಕುಸಿದು ಬಿದ್ದ ಘಟನೆ ನಡೆದಿದೆ. ...
Read moreDetailsಗುವೈಬಾ (ಬ್ರೆಜಿಲ್): ಬ್ರೆಜಿಲ್ನ ಗುವೈಬಾ ನಗರದಲ್ಲಿ ಬೀಸಿದ ಭಾರಿ ಬಿರುಗಾಳಿಗೆ ಸುಮಾರು 40 ಮೀಟರ್ ಎತ್ತರದ 'ಸ್ಟ್ಯಾಚ್ಯೂ ಆಫ್ ಲಿಬರ್ಟಿ'ಯ ಪ್ರತಿರೂಪವು ಕುಸಿದು ಬಿದ್ದ ಘಟನೆ ನಡೆದಿದೆ. ...
Read moreDetailsನವದೆಹಲಿ: ರಷ್ಯಾ-ಉಕ್ರೇನ್ ಸಂಘರ್ಷದ ನಡುವೆ, ಜಾಗತಿಕ ರಾಜಕೀಯ ಸಮರವೂ ತೀವ್ರಗೊಂಡಿದೆ. ರಷ್ಯಾದೊಂದಿಗೆ ವ್ಯಾಪಾರ ಸಂಬಂಧಗಳನ್ನು ಮುಂದುವರಿಸುವ ದೇಶಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಪಾಶ್ಚಿಮಾತ್ಯ ರಾಷ್ಟ್ರಗಳು ಸಿದ್ಧವಾಗಿವೆ ...
Read moreDetailsರಿಯೊ ಡಿ ಜನೈರೊ: ಅರ್ಜೆಂಟೀನಾ ಪ್ರವಾಸ ಮುಗಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬ್ರೆಜಿಲ್ಗೆ ಆಗಮಿಸಿದ್ದಾರೆ. ಭಾರತದ ಉಗ್ರ ನಿಗ್ರಹ ಕಾರ್ಯಾಚರಣೆಯಾದ 'ಆಪರೇಷನ್ ಸಿಂದೂರ'ಕ್ಕೆ ಸಂಬಂಧಿಸಿದ ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ರಿಯೊ ಡಿ ಜನೈರೊದಲ್ಲಿ ನಡೆಯಲಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಇಲಾಖೆಯ ಮೂಲಗಳು ತಿಳಿಸಿವೆ. ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಈಗ ಬ್ರೆಜಿಲ್ ಪ್ರವಾಸದಲ್ಲಿದ್ದು, 19ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಹಸಿವು ಮತ್ತು ಬಡತನದ ವಿರುದ್ಧ ಹೋರಾಟದ” ಕುರಿತು ಅವರು ...
Read moreDetailsಮನುಷ್ಯನ ಆಯಸ್ಸು ಗಟ್ಟಿ ಇದ್ದರೆ ಸಾಕು, ದೇವರೆ ಬಂದರೂ ಜೀವ ತೆಗೆದುಕೊಳ್ಳಲು ಆಗುವುದಿಲ್ಲ ಅಂತಾರೆ. ಅಂತಹ ಮಾತು ಇಲ್ಲೊಂದು ಘಟನೆಯಲ್ಲಿ ಸತ್ಯ ಅನಿಸುತ್ತಿದೆ. ಶುಕ್ರವಾರ ನಡೆದ ಬ್ರೆಜಿಲ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.