ಉಪ್ಪುಂದ ಜೇಸಿಐನ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೈಂದೂರು: ಉಪ್ಪುಂದದ ಜೇಸಿಐನ 20ನೇ ವರ್ಷದ "ಜೇಸಿ ಸಪ್ತಾಹ- ಸುಮನಸು 2024" ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಪ್ಪುಂದ ಶಾಲೆಬಾಗಿಲಿನ ಮಾತೃಶ್ರೀ ಸಭಾಭವನದಲ್ಲಿ, ಎ.ಮಂಜು ದೇವಾಡಿಗ ಅರೆಹಾಡಿ ...
Read moreDetailsಬೈಂದೂರು: ಉಪ್ಪುಂದದ ಜೇಸಿಐನ 20ನೇ ವರ್ಷದ "ಜೇಸಿ ಸಪ್ತಾಹ- ಸುಮನಸು 2024" ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಪ್ಪುಂದ ಶಾಲೆಬಾಗಿಲಿನ ಮಾತೃಶ್ರೀ ಸಭಾಭವನದಲ್ಲಿ, ಎ.ಮಂಜು ದೇವಾಡಿಗ ಅರೆಹಾಡಿ ...
Read moreDetailsಶಾಲಾ ಶಿಕ್ಷಣ ಇಲಾಖೆಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರಇವರ ಜಂಟಿ ಆಶ್ರಯದಲ್ಲಿಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ...
Read moreDetailsಇಂದು ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ...
Read moreDetailsಬೈಂದೂರು ತಾಲೂಕಿನ ನಾಗೂರು-ಕೊಡೇರಿ ಎಂಬಲ್ಲಿನ ವಿಶ್ವನಾಥ ಉಡುಪ ಅವರಿಗೆ ಸಂಬಂಧಿಸಿದ ಬಾವಿಯೊಳಗೆ ಮಂಗಳವಾರ ಪತ್ತೆಯಾಗಿದ್ದ ಮೊಸಳೆ ಕೊನೆಗೂ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ...
Read moreDetailsಕಳೆದ ಕೆಲ ದಿನಗಳಿಂದ ನಿರಂತರ ಮಳೆಯಿಂದಾಗಿ, ಬೈಂದೂರು ಸಮೀಪದ ಒತ್ತಿನೆಣೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಇತ್ತೀಚೆಗೆ ಅಂಕೋಲಾದ ಶಿರೂರಿನಲ್ಲಿ ನಡೆದ ಭೀಕರ ಗುಡ್ಡ ಕುಸಿತದ ದುಷ್ಪರಿಣಾಮ, ...
Read moreDetailsಇತ್ತೀಚಿಗೆ ನಡೆದ ಅಂಕೊಲ ಶಿರೂರಿನ ಗುಡ್ಡ ಕುಸಿತದ ಪರಿಣಾಮ, ಮಣ್ಣಿನಡಿ ಸಿಲುಕಿ ಸತ್ತವರ ಸುದ್ದಿ ಮಾಸುವ ಮೊದಲೇ, ಮತ್ತೊಂದು ಅನಾಹುತದ ಮುನ್ಸೂಚನೆ ಹೊತ್ತ ಗುಡ್ಡ ಕುಸಿತದ ಸುದ್ದಿ ...
Read moreDetailsಕುಂದಾಪುರ: ಆಲೂರು ಹರ್ಕೂರು ಗ್ರಾಮಸ್ಥರ ವತಿಯಿಂದ, ಮೂಕಾಂಬಿಕಾ ಸಭಾಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ನಾನಾ ವಲಯಗಳ ಮೂಲಕ ಆಲೂರಿನಲ್ಲಿ ಸೇವೆ ಸಲ್ಲಿಸಿದ ಸಹೃದಯಿಗಳ ಸೇವೆ ಪರಿಗಣಿಸಿ, ಊರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.