ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ
ಬೈಂದೂರು: ಖ್ಯಾತ ಪ್ರವಾಸಿ ತಾಣ ತ್ರಾಸಿ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ, ಮೋಜು-ಮುಸ್ತಿ ಮುಂದುವರಿದಿದ್ದು, ಅಪಾಯಕ್ಕೆ ಸಿಲುಕಿದ್ದ ಹಲವರನ್ನು ರಕ್ಷಿಸಿರುವ ಘಟನೆ ನಡೆದಿದೆ. ಮೋಜು-ಮಸ್ತಿಗಾಗಿ ಬಂದಿದ್ದ ಬೆಂಗಳೂರು ...
Read moreDetailsಬೈಂದೂರು: ಖ್ಯಾತ ಪ್ರವಾಸಿ ತಾಣ ತ್ರಾಸಿ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ, ಮೋಜು-ಮುಸ್ತಿ ಮುಂದುವರಿದಿದ್ದು, ಅಪಾಯಕ್ಕೆ ಸಿಲುಕಿದ್ದ ಹಲವರನ್ನು ರಕ್ಷಿಸಿರುವ ಘಟನೆ ನಡೆದಿದೆ. ಮೋಜು-ಮಸ್ತಿಗಾಗಿ ಬಂದಿದ್ದ ಬೆಂಗಳೂರು ...
Read moreDetailsಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಸೀತಾರಾಮಚಂದ್ರ ಕಲ್ಯಾಣೋತ್ಸವ ಅದ್ದೂರಿಯಾಗಿ ನಡೆಯಿತು. ರಾಮಕ್ಷತ್ರಿಯ ಸಂಘದ ವತಿಯಿಂದ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಕಲ್ಯಾಣೋತ್ಸವ ನಡೆಯಿತು. ಕಲ್ಯಾಣೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೇವತಾ ಪ್ರಾರ್ಥನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.