ಸೌರವ್ ಗಂಗೂಲಿ 6 ವರ್ಷಗಳ ನಂತರ ಸಿಎಬಿ ಅಧ್ಯಕ್ಷರಾಗಿ ವಾಪಸ್
ನವದೆಹಲಿ: ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಸೋಮವಾರ ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಆರು ವರ್ಷಗಳ ಅಂತರದ ನಂತರ ಅವರು ...
Read moreDetailsನವದೆಹಲಿ: ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಸೋಮವಾರ ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಆರು ವರ್ಷಗಳ ಅಂತರದ ನಂತರ ಅವರು ...
Read moreDetailsಬೆಂಗಳೂರು: ಕ್ಯಾಬ್ ಚಾಲಕನೋರ್ವ ಪ್ರಯಾಣಿಕರನ್ನು ಅವಾಚ್ಯವಾಗಿ ನಿಂದಿಸಿರುವ ಘಟನೆಯೊಂದು ವೈರಲ್ ಆಗಿದೆ. ಎರಡೆರೆಡು ಬುಕ್ಕಿಂಗ್ ಮಾಡಿದ್ದಾರೆಂದು ಆರೋಪಿಸಿ ಕ್ಯಾಬ್ ಚಾಲಕ ನಿಂದಿಸಿದ್ದಾನೆ. ನಿನ್ನೆ ಸಂಜೆ ಮೈಸೂರು ಬ್ಯಾಂಕ್ ...
Read moreDetailsಬೈಕ್ ಟ್ಯಾಕ್ಸಿ ಸೇವೆ ಹಿಂದಕ್ಕೆ ಪಡೆಯುತ್ತಿದ್ದಂತೆ ಆಟೋ ದರ ಏರಿಕೆ ಮಾಡಿ, ಪ್ರಯಾಣಿಕರಿಂದ ಸುಲಿಗೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಕೆಲವೊಂದು ಕಡೆ ಹತ್ತರಿಂದ ಎಪ್ಪತ್ತು ರೂಪಾಯಿವರೆಗೂ ...
Read moreDetailsಬೆಂಗಳೂರು: ನಗರದಲ್ಲಿ ಕ್ಯಾಬ್ ಚಾಲಕನೋರ್ವ ಲೇಡಿ ಜೊತೆ ಕಿರಿಕ್ ಮಾಡಿರುವ ಘಟನೆ ನಡೆದಿದೆ. ಕಾರು ಡ್ರೈವಿಂಗ್ ಮಾಡುತ್ತಿದ್ದ ಲೇಡಿಗೆ ಕ್ಯಾಬ್ ಚಾಲಕ ಅಶ್ಲೀಲವಾಗಿ ನಿಂದಿಸಿದ್ದಾನೆ. ಈ ಕುರಿತ ...
Read moreDetailsಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕೂಡ ನಾವು ಸ್ವತಂತ್ರವಾಗಿ ಇರಬೇಕು ಯಾರ ಮೇಲೂ ಡಿಪೆಂಡ್ ಆಗಬಾರದು ಎನ್ನುವ ಕಾರಣಕ್ಕೆ ಜಾಬ್ ಗೆ ಹೋಗುತ್ತಾರೆ. ಹೀಗೆ ಹೋಗುವಾಗ ಕ್ಯಾಬ್ ಬಳಸುವುದು ...
Read moreDetailsಬೆಂಗಳೂರು: ನಿಂತಿದ್ದ ಬಸ್ ಗೆ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಏರ್ ಲೈನ್ಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ನೇಹ (24) ಹಾಗೂ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ...
Read moreDetailsಬೆಂಗಳೂರು: ಇಂದು ರಾಜ್ಯ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಆದರೆ, ಬಂದ್ ಗೆ ಜನರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಬೆಳಗಿನ ಜನ- ಜೀವನ ಎಂದಿನಂತೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.