ರಾಜಧಾನಿಯಲ್ಲಿ ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟ!
ಬೆಂಗಳೂರು : ಚಾರ್ಜ್ ಮಾಡಲು ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡಿದೆ. ಈ ಘಟನೆ ಬಸವೇಶ್ವರನಗರದ ಶಿವನಹಳ್ಳಿ 1ನೇ ಕ್ರಾಸ್ನಲ್ಲಿ ನಡೆದಿದೆ. ಮನೆ ಬೇಸ್ಮೆಂಟ್ನಲ್ಲಿ ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ...
Read moreDetailsಬೆಂಗಳೂರು : ಚಾರ್ಜ್ ಮಾಡಲು ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡಿದೆ. ಈ ಘಟನೆ ಬಸವೇಶ್ವರನಗರದ ಶಿವನಹಳ್ಳಿ 1ನೇ ಕ್ರಾಸ್ನಲ್ಲಿ ನಡೆದಿದೆ. ಮನೆ ಬೇಸ್ಮೆಂಟ್ನಲ್ಲಿ ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ...
Read moreDetailsದೊಡ್ಡಬಳ್ಳಾಪುರ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್ ತಂತಿಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಹಿತಿ ...
Read moreDetailsವಿಶ್ವ ಭೂಪಟದಿಂದ ಪಾಕಿಸ್ತಾನವೇ ಮಾಯವಾಗುವ ಕಾಲ ಸನ್ನಿಹಿತವಾಗ್ತಿದೆ. ಕ್ಷಣಕ್ಷಣಕ್ಕೂ ಪರಮಪಾಪಿಗಳು ತಮ್ಮದೇ ಗೋರಿಗೆ ಹತ್ತಿರವಾಗ್ತಿದ್ದಾರೆ. ಒಂದೇ ಏಟಿಗೆ ಎಲ್ಲವನ್ನೂ ಮುಗಿಸಿ ಸಮಾಧಿ ಮಾಡುವ ರಣೋತ್ಸಾಹದಲ್ಲಿ ಭಾರತವೂ ಮುನ್ನುಗುತ್ತಿದೆ. ...
Read moreDetailsಅಖಂಡ ಆಂಧ್ರ ಇಬ್ಬಾಗವಾಗಿದ್ದೂ ಆಯ್ತು ಒಂದು ದಶಕಗಳ ಕಾಲ ಹೈದ್ರಾಬಾದ್ ನ್ನು ಜಂಟಿಯಾಗಿ ರಾಜಧಾನಿ ಅಂತಾ ಹಂಚಿಕೊಂಡಿದ್ದೂ ಆಯ್ತು..ಆದರೆ ಇಂದಿಗೂ ಆಂಧ್ರ ಪ್ರದೇಶಕ್ಕೆ ಅಧಿಕೃತ ರಾಜಧಾನಿ ಕೊರತೆಯಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.