ಕರಾವಳಿಯಲ್ಲಿ ಬಿಸಿಲಿನ ಹೊಡೆತಕ್ಕೆ ಹೊತ್ತಿ ಉರಿದ ಕಾರುಗಳು!
ಕಾರವಾರ: ರಾಜ್ಯದಲ್ಲಿ ಬಿಸಿಲಿನ ಕಾವು ಜೋರಾಗುತ್ತಿದ್ದು, ಜನರು ಕಂಗಾಲಾಗುವಂತಾಗಿದೆ. ಅಲ್ಲದೇ, ಬಿಸಿಲಿನಿಂದಾಗಿ ಹಲವಾರು ಅನಾಹುತಗಳು ಕೂಡ ನಡೆಯುತ್ತಿವೆ. ಬಿಸಿಲಿನ ಬೇಗೆಗೆ ಸಿಲುಕಿದ್ದ ಕಾರು ಹೊತ್ತಿ ಉರಿದು ಮೂವರು ...
Read moreDetailsಕಾರವಾರ: ರಾಜ್ಯದಲ್ಲಿ ಬಿಸಿಲಿನ ಕಾವು ಜೋರಾಗುತ್ತಿದ್ದು, ಜನರು ಕಂಗಾಲಾಗುವಂತಾಗಿದೆ. ಅಲ್ಲದೇ, ಬಿಸಿಲಿನಿಂದಾಗಿ ಹಲವಾರು ಅನಾಹುತಗಳು ಕೂಡ ನಡೆಯುತ್ತಿವೆ. ಬಿಸಿಲಿನ ಬೇಗೆಗೆ ಸಿಲುಕಿದ್ದ ಕಾರು ಹೊತ್ತಿ ಉರಿದು ಮೂವರು ...
Read moreDetailsಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ದುಬಾರಿಯ ಆಡಿ Q7 ಕಾರು ಖರೀದಿಸಿದ್ದಾರೆ. ಸದ್ಯ ಅಪ್ಪು ಮನೆಗೆ ಎಂಟ್ರಿ ಕೊಟ್ಟಿರುವ ಐಷಾರಾಮಿ ಕಾರಿನ ಫೋಟೋವೊಂದು ಸಾಮಾಜಿಕ ...
Read moreDetailsತುಮಕೂರು: ತಾಲೂಕಿನ ಕುಚ್ಚಂಗಿ ಕೆರೆಯ ಹತ್ತಿರ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ...
Read moreDetailsಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಹತ್ತಿರ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.