ಪ್ರಾವಿಜನ್ ಸ್ಟೋರ್ ಗೆ ನುಗ್ಗಿ ಎರಡು ಲಕ್ಷಕ್ಕೂ ಮಿಕ್ಕಿ ನಗದು ಸೇರಿ ವಸ್ತುಗಳ ಕಳ್ಳತನ
ರಾಮನಗರ : ಮಧ್ಯರಾತ್ರಿ ಪ್ರಾವಿಜನ್ ಸ್ಟೋರ್ ಗೆ ನುಗ್ಗಿ ಕಳ್ಳತನ ನಡೆದಿದ್ದು, ಎರಡು ಲಕ್ಷ ರೂ ನಗದು, ಸಿಗರೇಟ್ ಸೇರಿದಂತೆ ಕೆಲವು ವಸ್ತುಗಳನ್ನ ಎತ್ತುಕೊಂಡು ಪರಾರಿ ಆಗಿರುವ ...
Read moreDetailsರಾಮನಗರ : ಮಧ್ಯರಾತ್ರಿ ಪ್ರಾವಿಜನ್ ಸ್ಟೋರ್ ಗೆ ನುಗ್ಗಿ ಕಳ್ಳತನ ನಡೆದಿದ್ದು, ಎರಡು ಲಕ್ಷ ರೂ ನಗದು, ಸಿಗರೇಟ್ ಸೇರಿದಂತೆ ಕೆಲವು ವಸ್ತುಗಳನ್ನ ಎತ್ತುಕೊಂಡು ಪರಾರಿ ಆಗಿರುವ ...
Read moreDetailsಬೆಂಗಳೂರು: ದೇಶದಲ್ಲಿ ಬಹುತೇಕ ಮಂದಿ ಬ್ಯಾಂಕ್ ಖಾತೆ ಹೊಂದಿದ್ದಾರೆ. ಆದರೆ, ಉಳಿತಾಯ ಖಾತೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು? ಖಾತೆಗೆ ಏಕಾಏಕಿ ಲಕ್ಷಾಂತರ ರೂ. ಜಮೆಯಾದರೆ ಏನಾಗುತ್ತದೆ ಎಂಬುದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.