ಜಗಳ ಮಾಡಿಕೊಂಡು ಮನೆ ಬಿಟ್ಟು ಹೋದ ಪತಿ-ಪತ್ನಿ: ಮನೆಗೆ ನುಗ್ಗಿದ ಖದೀಮ! ಮುಂದೇನಾಯ್ತು?
ಬೆಂಗಳೂರು : ಮನೆಯಲ್ಲಿ ಪತಿ- ಪತ್ನಿ (husband-wife)ಮಧ್ಯೆ ಜೋರಾದ ಜಗಳವಾಗಿದೆ. ಹೀಗಾಗಿ ಪತ್ನಿ ತನ್ನ ತವರು ಸೇರಿದರೆ, ಪತಿ ತನ್ನ ಮನೆಗೆ ಹೋಗಿದ್ದಾರೆ. ಇವರಿಬ್ಬರೂ ಇಲ್ಲದ ಸಂದರ್ಭದಲ್ಲಿ ...
Read moreDetailsಬೆಂಗಳೂರು : ಮನೆಯಲ್ಲಿ ಪತಿ- ಪತ್ನಿ (husband-wife)ಮಧ್ಯೆ ಜೋರಾದ ಜಗಳವಾಗಿದೆ. ಹೀಗಾಗಿ ಪತ್ನಿ ತನ್ನ ತವರು ಸೇರಿದರೆ, ಪತಿ ತನ್ನ ಮನೆಗೆ ಹೋಗಿದ್ದಾರೆ. ಇವರಿಬ್ಬರೂ ಇಲ್ಲದ ಸಂದರ್ಭದಲ್ಲಿ ...
Read moreDetailsಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಮನೆಗೆ ನುಗ್ಗಿ ಚಾಕುವಿನಿಂದ 6 ಬಾರಿ ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ...
Read moreDetailsನಟ ಸೈಫ್ ಅಲಿ ಖಾನ್ (Saif Ali Khan) ಚಾಕು ಇರಿದಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮುಂಬಯಿ ಪೊಲೀಸರು ಗುರುವಾರ ತಡರಾತ್ರಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸೈಫ್ ...
Read moreDetailsದಕ್ಷಿಣ ಕನ್ನಡ : ಸಿಟಿ ರವಿ ವಿಚಾರವನ್ನು ವಿರೋಧಿಸಿದೆ ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿರುವುದು ದುರಾದೃಷ್ಟಕರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ...
Read moreDetailsಬೆಂಗಳೂರು: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾಕು ನಾಯಿ (Dog) ಮೇಲೆ ಕಾರೊಂದು ಹರಿದು ಹೋಗಿದ್ದು, ಈ ಅಮಾನವೀಯ ಕೃತ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಸಿಲಿಕಾನ್ ಸಿಟಿಯಲ್ಲಿನ ಯಲಹಂಕದ ಮಾರುತಿ ...
Read moreDetailsರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಅವರೊಂದಿಗೆ ಒಟ್ಟು 17 ಜನ ಆರೋಪಿಗಳು ಈಗ ಜೈಲಿನಲ್ಲಿ ಮುದ್ದೆ ತಿನ್ನುತ್ತಿದ್ದಾರೆ. ಈ ಮಧ್ಯೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.