ಶಿವಣ್ಣ ಕುಶಲೋಪರಿ ವಿಚಾರಿಸಿದ ಸೆಲೆಬ್ರಿಟಿಗಳು
ನಟ ಶಿವರಾಜ್ ಕುಮಾರ್ ಅವರು ಶಸ್ತ್ರ ಚಿಕಿತ್ಸೆಗೆಂದು ಇಂದು ಅಮೆರಿಕಕ್ಕೆ ತೆರಳುತ್ತಿದ್ದು, ಸೆಲೆಬ್ರಿಟಿಗಳು ಇಂದು ಅವರ ಕುಶಲೋಪರಿ ವಿಚಾರಿಸಿದ್ದಾರೆ. ಸುದೀಪ್, ಎಂ.ಬಿ. ಪಾಟೀಲ್, ವಿನೋದ್ ರಾಜ್ ಸೇರಿದಂತೆ ...
Read moreDetailsನಟ ಶಿವರಾಜ್ ಕುಮಾರ್ ಅವರು ಶಸ್ತ್ರ ಚಿಕಿತ್ಸೆಗೆಂದು ಇಂದು ಅಮೆರಿಕಕ್ಕೆ ತೆರಳುತ್ತಿದ್ದು, ಸೆಲೆಬ್ರಿಟಿಗಳು ಇಂದು ಅವರ ಕುಶಲೋಪರಿ ವಿಚಾರಿಸಿದ್ದಾರೆ. ಸುದೀಪ್, ಎಂ.ಬಿ. ಪಾಟೀಲ್, ವಿನೋದ್ ರಾಜ್ ಸೇರಿದಂತೆ ...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆಂಡ್ ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿದ್ದರು. ಆದರೆ, ದರ್ಶನ್ ಗೆ ಅಲ್ಲಿ ಐಷಾರಾಮಿ ಟ್ರೀಟ್ಮೆಂಟ್ ಸಿಗುತ್ತಿದೆ ಎಂಬುವುದು ಸಾಬೀತಾಗುತ್ತಿದ್ದಂತೆ ಗ್ಯಾಂಗ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.