ಕೇಂದ್ರ ಸರ್ಕಾರದ ಸ್ವಯಂ ಜನಗಣತಿಗೆ ನಾಗರೀಕರಿಂದ ನೀರಸ ಸ್ಪಂದನೆ!
ಬೆಂಗಳೂರು: ಕೇಂದ್ರ ಸರ್ಕಾರದ ಸ್ವಯಂ ಜನಗಣತಿ ಅಭಿಯಾನಕ್ಕೆ ಬೆಂಗಳೂರು ನಗರದ ನಾಗರಿಕರಿಂದ ನಿರೀಕ್ಷಿತ ಮಟ್ಟದ ಸ್ಪಂದನೆ ಸಿಗದೆ ಆತಂಕ ವ್ಯಕ್ತವಾಗಿದೆ.ನಗರದಲ್ಲಿ ಇದುವರೆಗೆ ಕೇವಲ 0.93% ಜನರು ಮಾತ್ರ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಸ್ವಯಂ ಜನಗಣತಿ ಅಭಿಯಾನಕ್ಕೆ ಬೆಂಗಳೂರು ನಗರದ ನಾಗರಿಕರಿಂದ ನಿರೀಕ್ಷಿತ ಮಟ್ಟದ ಸ್ಪಂದನೆ ಸಿಗದೆ ಆತಂಕ ವ್ಯಕ್ತವಾಗಿದೆ.ನಗರದಲ್ಲಿ ಇದುವರೆಗೆ ಕೇವಲ 0.93% ಜನರು ಮಾತ್ರ ...
Read moreDetailsಬೆಂಗಳೂರು. ಕೇಂದ್ರ ಸರ್ಕಾರ ಕೈಗೊಂಡಿರುವ ಗಣತಿ ಕಾರ್ಯಕ್ಕೆ ವಿಕಲಚೇತನ ನೌಕರರನ್ನು ನೇಮಕ ಮಾಡಿರುವುದನ್ನು ಖಂಡಿಸಿ, ತಕ್ಷಣವೇ ವಿನಾಯತಿ ನೀಡಬೇಕು, ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ವಿಕಲಚೇತನ ನೌಕರರ ...
Read moreDetailsಉಡುಪಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಶೇ. 79ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ...
Read moreDetailsಬೆಂಗಳೂರು: ನಗರದಲ್ಲಿ ತಡವಾಗಿ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಹತ್ತಾರು ವಿಘ್ನ ಎದುರಾಗಿದೆ. ಹೀಗಾಗಿ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಗೊಂದಲಗಳ ನಿವಾರಣೆಗೆ ಆಗ್ರಹಿಸಿ ನೂರಾರು ಜನ ಗಣತಿದಾರರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.