ಕುಮಾರಸ್ವಾಮಿ ವಿರುದ್ಧ ಮತ್ತೆ ಗುಡುಗಿದ ಸಚಿವ ಚಲುವರಾಯಸ್ವಾಮಿ
ಮಂಡ್ಯ: ಕುಮಾರಸ್ವಾಮಿಗೆ ಯಾವ ಕೆಲಸವೂ ಇಲ್ಲ. ಬರೀ ಸಿಎಂ, ಡಿಸಿಎಂ ಅವರನ್ನು ಬೈಯ್ಯೋದೆ ಕಾಯಕ ಮಾಡಿಕೊಂಡಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಮುಂದೆ ಒಕ್ಕಲಿಗರು ...
Read moreDetailsಮಂಡ್ಯ: ಕುಮಾರಸ್ವಾಮಿಗೆ ಯಾವ ಕೆಲಸವೂ ಇಲ್ಲ. ಬರೀ ಸಿಎಂ, ಡಿಸಿಎಂ ಅವರನ್ನು ಬೈಯ್ಯೋದೆ ಕಾಯಕ ಮಾಡಿಕೊಂಡಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಮುಂದೆ ಒಕ್ಕಲಿಗರು ...
Read moreDetailsರಾಮನಗರ: ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಕೀಲಾರಿ ಜಯರಾಮ ಮಧ್ಯೆ ಗಲಾಟೆ ನಡೆದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದರು. ಈ ವಿಚಾರ ಈಗ ದೊಡ್ಡ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.