ಅಳಿಯ-ಮಾವನ ಜಗಳ ಬಿಡಿಸಲು ಹೋದ ಪೊಲೀಸ್ ಗೆ ಚಾಕು ಇರಿತ
ಬೆಂಗಳೂರು: ಅಳಿಯ ಹಾಗೂ ಮಾವನ ಜಗಳ ಬಿಡಿಸಲು ಹೋಗಿದ್ದ ಪೊಲೀಸ್ ಪೇದೆಗೆ (Constable) ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಈ ಘಟನೆ ಚಾಮರಾಜಪೇಟೆಯ(Chamarajpet) ವಾಲ್ಮೀಕಿ ನಗರದಲ್ಲಿ ಶನಿವಾರ ...
Read moreDetailsಬೆಂಗಳೂರು: ಅಳಿಯ ಹಾಗೂ ಮಾವನ ಜಗಳ ಬಿಡಿಸಲು ಹೋಗಿದ್ದ ಪೊಲೀಸ್ ಪೇದೆಗೆ (Constable) ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಈ ಘಟನೆ ಚಾಮರಾಜಪೇಟೆಯ(Chamarajpet) ವಾಲ್ಮೀಕಿ ನಗರದಲ್ಲಿ ಶನಿವಾರ ...
Read moreDetailsನಾಳೆ ಬಕ್ರೀದ್ ಸಂಭ್ರಮ ಎಲ್ಲಾ ಮುಸಲ್ಮಾನ್ ಬಾಂಧವರು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದು. ಪ್ರಾರ್ಥನೆಗೆ ಯಾವುದೇ ಅಡ್ಡಿಯಾಗಬಾರದೆಂದು ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ...
Read moreDetailsಚಾಮರಾಜಪೇಟೆಯ ಧರ್ಮ ದಂಗಲ್ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿ ಹಸುವಿನ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಾಮರಾಜಪೇಟೆ ಕ್ಷೇತ್ರದಲ್ಲಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.