ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು : ನಗರದ ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕಳೆದ (ಆ.31) ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ...
Read moreDetailsಬೆಂಗಳೂರು : ನಗರದ ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕಳೆದ (ಆ.31) ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ...
Read moreDetailsಬೆಂಗಳೂರು : ವೈಟ್ಫೀಲ್ಡ್ನ ಖಾಸಗಿ ಕೋ-ಲಿವಿಂಗ್ ಪಿಜಿಯ 7ನೇ ಮಹಡಿಯಿಂದ ಯುವಕ ಹಾಗೂ ಯುವತಿ ಕೆಳಗೆ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಪಾಂಡಿಚೇರಿ ಮೂಲದ ಜನನಿ ಮೃತಪಟ್ಟಿದ್ದು, ...
Read moreDetailsಗಾಜಿಯಾಬಾದ್ : ಮನೋವೈದ್ಯೆಯೊಬ್ಬರು ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತ ವೈದ್ಯೆಯನ್ನು 40 ವರ್ಷದ ಡಾ. ...
Read moreDetailsಬೆಂಗಳೂರು : ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೊಮ್ಮನಹಳ್ಳಿಯ ರೂಪೇನ ಅಗ್ರಹಾರ ಬಳಿಯ ಗುಲ್ಬರ್ಗಾ ಕಾಲೋನಿಯಲ್ಲಿ ನಡೆದಿದೆ. ಶಿವಕುಮಾರ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಡ್ರೈವರ್ ಕೆಲಸ ಮಾಡಿಕೊಂಡಿದ್ದ ...
Read moreDetailsಮೈಸೂರು : ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರದ ಕೊಂಬೆ ಬಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ...
Read moreDetailsಬೆಂಗಳೂರು : ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಂಜುನಾಥ ನಗರದಲ್ಲಿ ನಡೆದಿದೆ. ಮೃತರನ್ನು ಈಶ್ವರ್ ಆಚಾರಿ (73) ಹಾಗೂ ಗೌರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.