ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ ಸಿಎಂ
ಬೆಂಗಳೂರು: ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶವನ್ನು ಸಿಎಂ ಸಿದ್ದರಾಮಯ್ಯ ವೀಕ್ಷಿಸಿದ್ದಾರೆ. ನಾಗವಾರದ ವೀರಣ್ಣಪಾಳ್ಯದ ಜಂಕ್ಷನ್ ಬಳಿ ಇಂದು ಅಧಿಕಾರಿಗಳು ಹಾಗೂ ಡಿಸಿಎಂ ಜೊತೆ ತೆರಳಿ ವೀಕ್ಷಣೆ ಮಾಡಿದ್ದಾರೆ. ಈ ...
Read moreDetailsಬೆಂಗಳೂರು: ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶವನ್ನು ಸಿಎಂ ಸಿದ್ದರಾಮಯ್ಯ ವೀಕ್ಷಿಸಿದ್ದಾರೆ. ನಾಗವಾರದ ವೀರಣ್ಣಪಾಳ್ಯದ ಜಂಕ್ಷನ್ ಬಳಿ ಇಂದು ಅಧಿಕಾರಿಗಳು ಹಾಗೂ ಡಿಸಿಎಂ ಜೊತೆ ತೆರಳಿ ವೀಕ್ಷಣೆ ಮಾಡಿದ್ದಾರೆ. ಈ ...
Read moreDetailsಬೆಂಗಳೂರು: ಮಳೆಯಿಂದಾಗಿ ಜನರು ಕಷ್ಟ ಪಡುತ್ತಿದ್ದಾರೆ. ಆದರೆ, ಅಧಿಕಾರಿಗಳು ಜನರ ಕಣ್ಣೀರು ಒರೆಸುವುದನ್ನು ಬಿಟ್ಟು, ಈಗ ಸಿಎಂ ರೌಂಡ್ ಹೊಡೆಯುತ್ತಾರೆಂಬ ಕಾರಣಕ್ಕೆ ತರಾತುರಿ, ಭರದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.