ದಕ್ಷಿಣ ಕನ್ನಡದ ಕಡಬ ಬಳಿ ಗುಡ್ಡ ಕುಸಿತ: ರಾಜಧಾನಿ ಜೊತೆ ಕರಾವಳಿ ಸಂಪರ್ಕವೇ ಕಟ್
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗ್ತಿದೆ. ಭಾರೀ ವರ್ಷಧಾರೆ ಹಿನ್ನಲೆಯಲ್ಲಿ ಕಡಬ ಗ್ರಾಮದ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಕಡಬ ಬಳಿ ಘಟಿಸಿರೋ ಗುಡ್ಡ ಕುಸಿತದಿಂದಾಗಿ ಈ ...
Read moreDetailsದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗ್ತಿದೆ. ಭಾರೀ ವರ್ಷಧಾರೆ ಹಿನ್ನಲೆಯಲ್ಲಿ ಕಡಬ ಗ್ರಾಮದ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಕಡಬ ಬಳಿ ಘಟಿಸಿರೋ ಗುಡ್ಡ ಕುಸಿತದಿಂದಾಗಿ ಈ ...
Read moreDetailsಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಒಂದು ವಾರಗಳ ಕಾಲ ಮಳೆ(Rain)ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಗಳವಾರ ಬೆಂಗಳೂರಿನಲ್ಲಿ ಒಣಹವೆ ಇರಲಿದ್ದು, ಮೋಡಕವಿದ ವಾತಾವರಣವಿರುತ್ತದೆ. 8ರಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.