ಕಾಫಿನಾಡು ಚಿಕ್ಕಮಗಳೂರಿಗೆ 30 ದಿನಗಳ ಕಾಲ ಬರದಂತೆ ಹಿಂದೂ ಮುಖಂಡ ಶರಣ್ ಪಂಪ್ವೆಲ್ಗೆ ನಿರ್ಬಂಧ
ಚಿಕ್ಕಮಗಳೂರು : ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಜು. 6 ರಿಂದ ಆ.4ರವರೆಗೆ 30 ದಿನಗಳ ಕಾಲ ಕಾಫಿನಾಡು ಚಿಕ್ಕಮಗಳೂರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ...
Read moreDetailsಚಿಕ್ಕಮಗಳೂರು : ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಜು. 6 ರಿಂದ ಆ.4ರವರೆಗೆ 30 ದಿನಗಳ ಕಾಲ ಕಾಫಿನಾಡು ಚಿಕ್ಕಮಗಳೂರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ...
Read moreDetailsಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದ್ದು ಆತಂಕ ಹಾಗೂ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರವಾಸಿಗರು ಬಾರಿನಲ್ಲಿ ಕುಡಿದು ರಸ್ತೆಯಲ್ಲೇ ಮಾರಾಮಾರಿ ನಡೆಸುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ಎಣ್ಣೆ ವಿಚಾರಕ್ಕೆ ಫೈಟಿಂಗ್ ...
Read moreDetailsಕಾಫಿನಾಡಿನಲ್ಲಿ ಮಳೆ ಮುಂದುವರೆದಿದ್ದು ಹಲವೆಡೆ ಸಾಕಷ್ಟು ಅವಾಂತರಗಳು ನಡೆದಿವೆ. ಶೃಂಗೇರಿ ತಾಲೂಕಿನ ಮೆಣಸೆ ಸಮೀಪದ ಕಲ್ಕಟ್ಟೆ ಆಶ್ರಯ ಬಡಾವಣೆಯಲ್ಲಿ ಮನೆಯ ಹಂಚು ಶೀಟ್ ಗಳು ಹಾರಿ ಹೋಗಿವೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.