ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ಗಾಜಿಯಾಬಾದ್ : 2 ಸಾವಿರ ರೂ. ಮೀರಿದ ಯುಪಿಐ (UPI) ವಹಿವಾಟುಗಳ ಮೇಲೆ ಅಕ್ಟೋಬರ್ 15ರಿಂದಲೇ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ವಿಧಿಸಲು ಹೊರಟಿರುವ ಕೇಂದ್ರ ಸರ್ಕಾರದ ...
Read moreDetailsಗಾಜಿಯಾಬಾದ್ : 2 ಸಾವಿರ ರೂ. ಮೀರಿದ ಯುಪಿಐ (UPI) ವಹಿವಾಟುಗಳ ಮೇಲೆ ಅಕ್ಟೋಬರ್ 15ರಿಂದಲೇ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ವಿಧಿಸಲು ಹೊರಟಿರುವ ಕೇಂದ್ರ ಸರ್ಕಾರದ ...
Read moreDetailsಬೆಂಗಳೂರು : ಈಗಾಗಲೇ ಚಿನ್ನದ ಬೆಲೆ ಜಾಸ್ತಿಯಾಗಿದೆ. ದಸರಾ, ದೀಪಾವಳಿ ಸಂದರ್ಭದಲ್ಲಿ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ವರದಿಗಳು ತಿಳಿಸಿವೆ. ಇದರ ಬೆನ್ನಲ್ಲೇ, ಹಬ್ಬಗಳ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸಬೇಕು ...
Read moreDetailsಬೆಂಗಳೂರು : ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆಯಿಂದ ಪರದಾಡುತ್ತಿರುವ ಜನರಿಗೆ ಸಕ್ಕರೆ, ಈರುಳ್ಳಿ ಸೇರಿ ಹಲವು ದಿನಬಳಕೆ ವಸ್ತುಗಳ ಬೆಲೆಯೇರಿಕೆಯಾಗಿರುವುದು ಗಾಯದ ಮೇಲೆ ಬರೆ ...
Read moreDetailsಬೆಂಗಳೂರು : ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಸೇರಿ ಹತ್ತಾರು ವಸ್ತುಗಳ ಬೆಲೆ ಏರಿಕೆಯಾಯಿತು. ಇದರ ಪರಿಣಾಮವನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ...
Read moreDetailsಬೆಂಗಳೂರು : ದೇಶದಲ್ಲಿ ಆನ್ ಲೈನ್ ವಂಚನೆಗಳು ಮತ್ತು ಸೈಬರ್ ಅಪರಾಧಗಳು ದಿನೇದಿನೆ ಹೆಚ್ಚಾಗುತ್ತಲೇ ಇವೆ. ಆನ್ ಲೈನ್ ವಂಚನೆ ಕುರಿತು ಜಾಗೃತಿ ಮೂಡಿಸುತ್ತಿದ್ದರೂ ಜನರಿಗೆ ಷೇರು ...
Read moreDetailsನವದೆಹಲಿ : ಈವರೆಗೆ ದೇಶದಲ್ಲಿ ಉಚಿತವಾಗಿ ಲಭ್ಯವಿದ್ದ ಯುಪಿಐ (UPI) ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಸದ್ಯದಲ್ಲೇ ಪ್ರಮುಖ ಬದಲಾವಣೆಗಳು ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಬೃಹತ್ ವ್ಯಾಪಾರಸ್ಥರು ನಡೆಸುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.