ನಾವೆಲ್ಲ ಸಿಎಂ ಕೆಳಗೆ ಕೆಲಸ ಮಾಡ್ತಿದ್ದೇವೆ: ಡಿಕೆಶಿ
ಬೆಂಗಳೂರು: ಸಿಎಂ ಪತ್ನಿ ಮತ್ತು ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಿರುವ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ...
Read moreDetailsಬೆಂಗಳೂರು: ಸಿಎಂ ಪತ್ನಿ ಮತ್ತು ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಿರುವ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ...
Read moreDetailsಬೆಂಗಳೂರು: ಡಿ.ಕೆ. ಶಿವಕುಮಾರ್(D.K. Shivakumar) ಸಿಎಂ ಆಗುವುದನ್ನು ಯಾರೂ ತಪ್ಪಿಸಲು ಆಗುವುದಿಲ್ಲ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ಅಮೆರಿಕ ವೀಸಾ ಸಂಬಂಧಿ ಸೇವೆಗಳಿಗೆ ಈವರೆಗೆ ತಮಿಳುನಾಡಿನ ಚೆನ್ನೈಯನ್ನು ಅವಲಂಬಿಸಿದ್ದ ಕನ್ನಡಿಗರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ಜನರ ಬಹುದಿನಗಳ ಕನಸು ಈಗ ನನಸಾಗಿದ್ದು, ...
Read moreDetailsಬೆಂಗಳೂರು: ಅಹಿಂದ ನಾಯಕರು ಪ್ರಶ್ನಿಸುತ್ತಿರುವುದು ನನ್ನನ್ನಲ್ಲ. ಅವರು ಪ್ರಶ್ನಿಸುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ(Mallikarjun Kharge) ಅವರನ್ನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(D.K. Shivakumar) ಟಾಂಗ್ ಕೊಟ್ಟಿದ್ದಾರೆ. ...
Read moreDetailsಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ(Central government) ಅನ್ಯಾಯ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಕುಂಭಕೋಣಂನಲ್ಲಿ(Kumbakonam) ಮಾತನಾಡಿರುವ ಅವರು, ಕೇಂದ್ರ ಸರ್ಕಾರ ತಮ್ಮ ಪಕ್ಷ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.