ಸಿಕ್ಕ 18 ಕೋಟಿ ರೂ. ಎಸ್ ಬಿಐ ಬ್ಯಾಂಕ್ ಗೆ!
ಧಾರವಾಡ: ಇಲ್ಲಿಯ ದಾಸನಕೊಪ್ಪ ಸರ್ಕಲ್ ಹತ್ತಿರ ಇರುವ ಅರ್ನಾ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿರುವ 18 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿನ ಎಸ್ ...
Read moreDetailsಧಾರವಾಡ: ಇಲ್ಲಿಯ ದಾಸನಕೊಪ್ಪ ಸರ್ಕಲ್ ಹತ್ತಿರ ಇರುವ ಅರ್ನಾ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿರುವ 18 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿನ ಎಸ್ ...
Read moreDetailsಹುಬ್ಬಳ್ಳಿ: ವಿದ್ಯಾರ್ಥಿಗಳು ಒಂದಿಲ್ಲೊಂದು ಏನಾದರೂ ಕಿಡಿಗೇಡಿತನ ಮಾಡುವ ವಿಡಿಯೋ ವೈರಲ್ ಆಗುತ್ತಿರುತ್ತವೆ. ವ್ಹೀಲಿಂಗ್ ಪುಂಡರ ಹಾವಳಿಗೆ ಎಲ್ಲರೂ ಬೇಸತ್ತಿದ್ದರು. ಇದರ ಮಧ್ಯೆ ಈಗ ಒಂದೇ ಬೈಕ್ ನಲ್ಲಿಯೇ ...
Read moreDetailsಧಾರವಾಡ: ಖ್ಯಾತ ಸಾಹಿತಿ ಗುರುಲಿಂಗ ಕಾಪಸೆ(96) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದಾಗಿ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಾಹಿತಿಯಾಗಿದ್ದ ...
Read moreDetailsಧಾರವಾಡ: ಚಿರತೆ ದಾಳಿ ಎಂಬುವುದು ಈಗ ರಾಜ್ಯದಲ್ಲಿ ಸರ್ವೇ ಸಾಮಾನ್ಯವಾದಂತಾಗುತ್ತಿದೆ. ಹೀಗಾಗಿ ಯಾವ ಊರಲ್ಲಿ ಕಾಡು ಪ್ರಾಣಿಗಳು ದಾಳಿ ಮಾಡುತ್ತವೆ ಎಂಬುವುದೇ ತಿಳಿಯದಂತಾಗಿದೆ. ತಾಲ್ಲೂಕಿನ ಮನಸೂರಿನ ಕರಿಯಮ್ಮ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.