ಇರಾನ್ ಕೆಣಕಿ ಆಪತ್ತಿಗೆ ಆಹ್ವಾನ ನೀಡ್ತಾ ಅಮೆರಿಕ?: ವಿಶ್ವದ ಹಿರಿಯಣ್ಣನಿಗೆ ಕಾದಿದೆಯಾ ಮಹಾ ಪ್ರಮಾದ?
ಭಯೋತ್ಪಾದನೆ ಎನ್ನುವುದು ಅಮೆರಿಕದ ಪಾಪದ ಕೂಸು ಎಂಬ ಮಾತಿದೆ. ತಾನೇ ಸಾಕಿದ ಗಿಣಿ ತನ್ನನ್ನೇ ಹದ್ದಾಗಿ ಕುಕ್ಕಿದ ಕತೆ ಅಮೆರಿಕ ವಿಚಾರದಲ್ಲೂ ಸತ್ಯವಾಗಿದ್ದೂ ಇದೆ. ತಾನೇ ಸಾಕಿ ...
Read moreDetailsಭಯೋತ್ಪಾದನೆ ಎನ್ನುವುದು ಅಮೆರಿಕದ ಪಾಪದ ಕೂಸು ಎಂಬ ಮಾತಿದೆ. ತಾನೇ ಸಾಕಿದ ಗಿಣಿ ತನ್ನನ್ನೇ ಹದ್ದಾಗಿ ಕುಕ್ಕಿದ ಕತೆ ಅಮೆರಿಕ ವಿಚಾರದಲ್ಲೂ ಸತ್ಯವಾಗಿದ್ದೂ ಇದೆ. ತಾನೇ ಸಾಕಿ ...
Read moreDetailsನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ದಟ್ಟೈಸುತ್ತಿರುವಾಗ ನಮ್ಮ ಮಕ್ಕಳು, ಮರಿಗಳ ಪರಿಸ್ಥಿತಿ ಹೇಗಿದೆಯೋ ಎಂಬ ಆತಂಕದ ಕಣ್ಣುಗಳಿಂದ ಕಾಯುತ್ತಿದ್ದ ಭಾರತದ ಸಾವಿರಾರು ಕುಟುಂಬಗಳು ಈಗ ನಿಟ್ಟುಸಿರು ಬಿಟ್ಟಿವೆ. ...
Read moreDetailsಮೆಲ್ಬರ್ನ್: ಪ್ರಳಯದಿನದ ಮೀನು(ಡೂಮ್ಸ್ ಡೇ ಫಿಶ್) ಎಂದು ಕರೆಯಲ್ಪಡುವ ಅತ್ಯಂತ ಅಪರೂಪದ ಮತ್ತು ನಿಗೂಢ ಓರ್ಫಿಶ್ ಇತ್ತೀಚೆಗೆ ತಾಸ್ಮಾನಿಯಾದ ಪಶ್ಚಿಮ ಕರಾವಳಿಯ ಒಶನ್ ಬೀಚ್ನಲ್ಲಿ ಕಾಣಿಸಿಕೊಂಡಿದೆ. ಈ ...
Read moreDetailsಬೆಂಗಳೂರು: ಟೈಯರ್ ಅಂಗಡಿಯಲ್ಲಿ ಅಗ್ನಿ ಅನಾಹುತ ನಡೆದಿರುವ ಘಟನೆಯೊಂದು ನಗರದ ಜೆಸಿ ರಸ್ತೆಯಲ್ಲಿ ನಡೆದಿದೆ. ಶನಿವಾರ ರಾತ್ರಿ 10.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ...
Read moreDetailsಹಾಸನ: ಪಾಳು ಬಿದ್ದ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸತ್ಯನಾರಾಯಣ ಎಂಬುವರಿಗೆ ಸೇರಿದ್ದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.