ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಚೆನ್ನೈ : ತಮಿಳುನಾಡಿನಲ್ಲಿ ಇಂದು ಬೆಳಗ್ಗೆ ನಡೆದ ದಿಢೀರ್ ಬೆಳವಣಿಗೆಯೊಂದರಲ್ಲಿ, ಖ್ಯಾತ ನಟಿ ತ್ರಿಷಾ ವಿರುದ್ಧ ಅಸಭ್ಯ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ ಆರೋಪದ ಮೇಲೆ ವಿರೋಧ ...
Read moreDetailsಚೆನ್ನೈ : ತಮಿಳುನಾಡಿನಲ್ಲಿ ಇಂದು ಬೆಳಗ್ಗೆ ನಡೆದ ದಿಢೀರ್ ಬೆಳವಣಿಗೆಯೊಂದರಲ್ಲಿ, ಖ್ಯಾತ ನಟಿ ತ್ರಿಷಾ ವಿರುದ್ಧ ಅಸಭ್ಯ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ ಆರೋಪದ ಮೇಲೆ ವಿರೋಧ ...
Read moreDetailsಚೆನ್ನೈ: ಬಹುಭಾಷಾ ನಟ, ರಾಜಕಾರಣಿ ಕಮಲ್ ಹಾಸನ್(Kamal Haasan) ಅವರು ರಾಜ್ಯಸಭಾ(Rajya Sabha) ಸದಸ್ಯರಾಗಲು ಸಜ್ಜಾಗಿದ್ದಾರೆ. ತಮಿಳುನಾಡಿನ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು ಇಂದು ತನ್ನ ...
Read moreDetailsತಮಿಳುನಾಡಿನಲ್ಲೀಗ ರಾಜಕೀಯ ಹವಾ ಶುರುವಾಗಿದೆ. ಮುಂದಿನ ವರ್ಷ ತಮಿಳು ನೆಲದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲರಿಗಿಂತ ಮುಂಚೆ ಎನ್ನುವಂತೆ ತಯಾರಿ ಆರಂಭಿಸಿರುವ ಬಿಜೆಪಿ ರಂಗತಾಲೀಮು ಶುರುಮಾಡಿದೆ. ...
Read moreDetailsಚೆನ್ನೈ: ತಮಿಳುನಾಡು(Tamil Nadu) ರಾಜ್ಯ ಬಜೆಟ್(Budget) ಲಾಂಛನದಲ್ಲಿ ಅಧಿಕೃತ ರೂಪಾಯಿ ಚಿಹ್ನೆಯ ಬದಲಿಗೆ 'ರು' (ತಮಿಳು ಭಾಷೆಯಲ್ಲಿ ರುಬಾಯಿ) ಎಂಬ ತಮಿಳು ಅಕ್ಷರವನ್ನು ಬಳಸಿರುವುದು ಕೋಲಾಹಲಕ್ಕೆ ಕಾರಣವಾದ ...
Read moreDetailsಟಿಕೆಟ್ ಸಿಗದಿರುವುದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಗಣೇಶಮೂರ್ತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ತಮಿಳುನಾಡು ಸಂಸದ ಗಣೇಶಮೂರ್ತಿಗೆ ಡಿಎಂಕೆ ಟಿಕೆಟ್ ನಿರಾಕರಿಸಿತ್ತು. ಎರಡು ಬಾರಿ ಸಂಸದರಾಗಿದ್ದ ಅವರಿಗೆ ...
Read moreDetailsಈತ ಜಾಫರ್ ಸಾದಿಕ್.. ೨೦೦೦ ಕೋಟಿ ರೂಪಾಯಿ ಮೌಲ್ಯದಷ್ಟು ಭಾರಿ ಮೊತ್ತದ ಮಾದಕ ದ್ರವ್ಯ ಕಳ್ಳಸಾಗಣೆ ಹಾಗೂ ಮಾರಾಟ ಜಾಲದ ಪ್ರಮುಖ ಆರೋಪಿ. ಕೆಲವು ವಾರಗಳಿಂದ ತಲೆಮರೆಸಿಕೊಂಡಿದ್ದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.