ಒಡೆದದ್ದು ವಿಷ್ಣು ‘ಸಮಾಧಿ’ಯೋ..?ಸುಟ್ಟಿದ್ದು ‘ದಾದ’ ಭಾವಸಾಗರವನ್ನೋ..?
ಬೆಂಗಳೂರು: 'ವಿಷ್ಣು' ಎಂಬ ಕಲಾಕೋಶ ಕನ್ನಡದಲ್ಲಿ ಹುಟ್ಟಬಾರದಿತ್ತು ಎನ್ನುವುದೇ ಸದ್ಯದ ಸಿಂಹಸೇನೆಯ ಮೌನ ಹೋರಾಟ..! ಇದ್ದಾಗಲೂ ಅದೇ ಷಡ್ಯಂತ್ರ, ಸತ್ತಗಲೂ ಕೈವಾಡಗಳ ಒಳನಗೆ. ಡಾ.ವಿಷ್ಣುವರ್ಧನ್ ಸಮಾಧಿ ನಾಶದ ...
Read moreDetailsಬೆಂಗಳೂರು: 'ವಿಷ್ಣು' ಎಂಬ ಕಲಾಕೋಶ ಕನ್ನಡದಲ್ಲಿ ಹುಟ್ಟಬಾರದಿತ್ತು ಎನ್ನುವುದೇ ಸದ್ಯದ ಸಿಂಹಸೇನೆಯ ಮೌನ ಹೋರಾಟ..! ಇದ್ದಾಗಲೂ ಅದೇ ಷಡ್ಯಂತ್ರ, ಸತ್ತಗಲೂ ಕೈವಾಡಗಳ ಒಳನಗೆ. ಡಾ.ವಿಷ್ಣುವರ್ಧನ್ ಸಮಾಧಿ ನಾಶದ ...
Read moreDetailsಬೆಂಗಳೂರು: ನಟ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.