ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಗುದ್ದಿದ ಕಾರು | ತಪ್ಪಿದ ಭಾರೀ ಅನಾಹುತ
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ಗೆ ಗುದ್ದಿರುವ ಘಟನೆ ಬಸವನಗುಡಿ ಸಂಚಾರ ಠಾಣಾ ವ್ಯಾಪ್ತಿಯ ವಾಸವಿ ರೋಡ್ ನಲ್ಲಿ ನಡೆದಿದೆ. ಮರ್ಸಿಡಿಸ್ ಬೆನ್ಸ್ ಕಾರೊಂದು ...
Read moreDetailsಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ಗೆ ಗುದ್ದಿರುವ ಘಟನೆ ಬಸವನಗುಡಿ ಸಂಚಾರ ಠಾಣಾ ವ್ಯಾಪ್ತಿಯ ವಾಸವಿ ರೋಡ್ ನಲ್ಲಿ ನಡೆದಿದೆ. ಮರ್ಸಿಡಿಸ್ ಬೆನ್ಸ್ ಕಾರೊಂದು ...
Read moreDetailsಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆಯ ತಾವರೆಕರೆಯಲ್ಲಿ ನಡೆದಿದೆ. ಮಾರುತಿ ...
Read moreDetailsಹಾಸನ : ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾದ ಘಟನೆ ಹಾಸನದ ಹರಳಹಳ್ಳಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೆರೆ ...
Read moreDetailsಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರ ಕಂಚಿನ ಬಾಗಿಲು ಬಳಿ ...
Read moreDetailsಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಪ್ರವಾಸಿಗರ ಬಸ್ಸೊಂದು ಪಲ್ಟಿಯಾದ ಘಟನೆ ಕಾರ್ಗಲ್ ಸಮೀಪದ ಆಡುಕಟ್ಟೆಯ ಜೋಗಿನ ಮಠದ ಬಳಿ ನಡೆದಿದೆ. ಅಪಘಾತದಲ್ಲಿ ಸುಮಾರು 18 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ...
Read moreDetailsಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ತಾಯಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗಳಾಗಿವೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.