ಮೆಟ್ರೋದಲ್ಲಿ ಉಗುಳಿದವನಿಗೆ ದಂಡ
ಬೆಂಗಳೂರು: ಇತ್ತೀಚೆಗಷ್ಟೇ ಮೆಟ್ರೋದಲ್ಲಿ ಊಟ ಮಾಡಿದ್ದ ಯುವತಿಗೆ ದಂಡ ವಿಧಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಪಾನ್ ಮಸಾಲ ತಿಂದು ಉಗುಳಿದ್ದ ವ್ಯಕ್ತಿಗೆ ದಂಡ ವಿಧಿಸಲಾಗಿದೆ. ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ಮೆಟ್ರೋದಲ್ಲಿ ಊಟ ಮಾಡಿದ್ದ ಯುವತಿಗೆ ದಂಡ ವಿಧಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಪಾನ್ ಮಸಾಲ ತಿಂದು ಉಗುಳಿದ್ದ ವ್ಯಕ್ತಿಗೆ ದಂಡ ವಿಧಿಸಲಾಗಿದೆ. ...
Read moreDetailsಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಜನಗಳನ್ನು ರಕ್ಷಿಸುವ ಪೊಲೀಸರೇ ಭಕ್ಷಕರಾಗುತ್ತಿರುವುದು ದುರಂತವೇ ಸರಿ. ಹೊಲವೇ ಎದ್ದು ಬೇಲಿ ಮೇಯ್ದರೇ ಏನು ಗತಿ? ಎಂದು ಈಗ ಹಲವರು ಮಾತನಾಡಿಕೊಳ್ಳುವಂತಹ ಘಟನೆಯೊಂದು ...
Read moreDetailsಪ್ರತಿಯೊಬ್ಬರಿಗೂ ಆಸೆ ಇರುತ್ತೆ ನಾನು ಕೂಡ ಫಿಟ್ ಆಗಿ ಇರಬೇಕು ಅಂತ, ಕೆಲವರು ದಪ್ಪ ಆಗಬೇಕು ಅಂದುಕೊಳ್ಳುತ್ತಾರೆ. ಇನ್ನೂ ಕೆಲವರು ಸಣ್ಣ ಆಗಬೇಕು ಅಂದುಕೊಳ್ಳುತ್ತಾರೆ. ಗೋಡಂಬಿ ತಿನ್ನುವುದರಿಂದ ...
Read moreDetailsಚಿತ್ರದುರ್ಗ: ದೇವಸ್ಥಾನದಲ್ಲಿ ಹೋಳಿಗೆ ಊಟ ಸೇವಿಸಿ 30 ಜನ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿಕು ರೆಡ್ಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.