ಬಗೆದಷ್ಟು ಬಯಲಾಗುತ್ತಿದೆ ಬಿಬಿಎಂಪಿಯ ಕರ್ಮಕಾಂಡ!!
ಬಿಬಿಎಂಪಿಯ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ. ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ ನಾಲ್ಕು ವಲಯಗಳಲ್ಲಿ ಇಡಿ ಅಧಿಕಾರಿಗಳು ನಿನ್ನೆಯಿಂದಲೇ ದಾಳಿ ನಡೆಸಿದ್ದಾರೆ. ಇಂದು ಕೂಡ ಪಾಲಿಕೆಯ ಕೇಂದ್ರ ಕಚೇರಿಗೆ ...
Read moreDetailsಬಿಬಿಎಂಪಿಯ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ. ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ ನಾಲ್ಕು ವಲಯಗಳಲ್ಲಿ ಇಡಿ ಅಧಿಕಾರಿಗಳು ನಿನ್ನೆಯಿಂದಲೇ ದಾಳಿ ನಡೆಸಿದ್ದಾರೆ. ಇಂದು ಕೂಡ ಪಾಲಿಕೆಯ ಕೇಂದ್ರ ಕಚೇರಿಗೆ ...
Read moreDetailsಬಿಬಿಎಂಪಿ ಕೇಂದ್ರ ಕಚೇರಿಗೆ ಇಡಿ ಅಧಿಕಾರಿಗಳು ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಡಿ ಅಧಿಕಾರಿಗಳು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.