ಇಡಿ ದಾಳಿ ಹಿನ್ನೆಲೆ; ಶಾಸಕರ ಭವನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
ಇಡಿ ದಾಳಿಯ ಹಿನ್ನೆಲೆಯಲ್ಲಿ ಶಾಸಕರ ಭವನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಶಾಸಕರ ಭವನಕ್ಕೆ ಮಾಧ್ಯಮಗಳಿಗೂ ನಿರ್ಬಂಧ ಹೇರಲಾಗಿದೆ. ಶಾಸಕ ನಾಗೇಂದ್ರ ಕೊಠಡಿಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ...
Read moreDetailsಇಡಿ ದಾಳಿಯ ಹಿನ್ನೆಲೆಯಲ್ಲಿ ಶಾಸಕರ ಭವನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಶಾಸಕರ ಭವನಕ್ಕೆ ಮಾಧ್ಯಮಗಳಿಗೂ ನಿರ್ಬಂಧ ಹೇರಲಾಗಿದೆ. ಶಾಸಕ ನಾಗೇಂದ್ರ ಕೊಠಡಿಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ...
Read moreDetailsಕಾನೂನು ಉಲ್ಲಂಘನೆಯಾಗಿದ್ದರೆ ಯಾವುದೇ ಕಾರಣಕ್ಕೂ ಸಪೋರ್ಟ್ ಮಾಡುವ ಪ್ರಶ್ನೆಯೇ ಇಲ್ಲಾ. ಕಾಂಗ್ರೆಸ್ ನಾಯಕರ ಮೇಲಿನ ಇಡಿ ದಾಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಮಾತನಾಡಿದ ...
Read moreDetailsಬೆಂಗಳೂರು : ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಸತತ 28 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವಿಷಯವಾಗಿ ಶಾಸಕರು ...
Read moreDetailsಮಂಡ್ಯ: ಹಲವು ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವ ಐಶ್ವರ್ಯ ಗೌಡಗೆ (Aishwarya Gowda)ಗೆ ಇಡಿ ಶಾಕ್ ನೀಡಿದೆ (ED Raid). ಮಂಡ್ಯದ (Mandya) ನಿವಾಸಕ್ಕೆ ಬೆಳ್ಳಂಬೆಳಗ್ಗೆ ಎಂಟ್ರಿಕೊಟ್ಟ ಇಡಿ ...
Read moreDetailsಬೆಂಗಳೂರು : ಬಿಬಿಎಂಪಿ ಚೀಫ್ ಇಂಜಿನಿಯರ್ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕೇಂದ್ರ ಕಚೇರಿಯಲ್ಲಿರುವ ಮುಖ್ಯ ಅಭಿಯಂತರರ ಕಚೇರಿಯ ಮೇಲೆ ಇಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.