ಜೈಲಿನಲ್ಲಿದ್ದುಕೊಂಡೇ ಮತ್ತೊಂದು ಆದೇಶ ಹೊರಡಿಸಿದ ಕೇಜ್ರಿವಾಲ್!
ಮದ್ಯನೀತಿ ಹಗರಣದಲ್ಲಿ ಇಡಿ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಮತ್ತೊಂದು ಸರ್ಕಾರಿ ಆದೇಶ ಹೊರಡಿಸಿದ್ದಾರೆ. ಕಳೆದ ಬಾರಿ ಜಲಮಂಡಳಿಗೆ ಸಂಬಂಧಿಸಿದಂತ ಆದೇಶ ಪ್ರಕಟಿಸಿದ್ದ ಅವರು, ...
Read moreDetailsಮದ್ಯನೀತಿ ಹಗರಣದಲ್ಲಿ ಇಡಿ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಮತ್ತೊಂದು ಸರ್ಕಾರಿ ಆದೇಶ ಹೊರಡಿಸಿದ್ದಾರೆ. ಕಳೆದ ಬಾರಿ ಜಲಮಂಡಳಿಗೆ ಸಂಬಂಧಿಸಿದಂತ ಆದೇಶ ಪ್ರಕಟಿಸಿದ್ದ ಅವರು, ...
Read moreDetailsನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು 7 ದಿನಗಳ ಕಾಲ ಇಡಿ( ಜಾರಿ ನಿರ್ದೇಶನಾಲಯ) ವಶಕ್ಕೆ ನೀಡಲಾಗಿದೆ. ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ...
Read moreDetailsದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮದ್ಯ ಪ್ರಕರಣದ ಕಿಂಗ್ ಪಿನ್ ಎಂದು ಇಡಿ ಹೇಳಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ದೆಹಲಿ ಮದ್ಯ ...
Read moreDetailsನವದೆಹಲಿ: ಅಬಕಾರಿ ನೀತಿಯಡಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ...
Read moreDetailsಭ್ರಷ್ಟಾಚಾರದ ವಿರುದ್ಧ ಕಹಳೆ ಊದಿ ಅಧಿಕಾರಕ್ಕೇರಿದ್ದ ಆಮ್ ಆದ್ಮಿ ಪಕ್ಷದ ಕಥೆ ಏನಾಗಿಹೋಗಿದೆಯೋ ನೋಡಿ. ಬೇಲಿಯೇ ಎದ್ದು ಹೊಲ ಮೇಯ್ತು ಅನ್ನುವ ಗಾದೆಯನ್ನು ನೆನಪಿಸುವ ಹಾಗಿವೆ, ಅದರ ...
Read moreDetailsನವದೆಹಲಿ: ಜಾರಿ ನಿರ್ದೇಶನಾಲಯವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 9ನೇ ಬಾರಿ ಸಮನ್ಸ್ ಜಾರಿ ಮಾಡಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವೇ ಗಂಟೆಗಳ ...
Read moreDetailsದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಿಆರ್ ಎಸ್ ನ ವಿಧಾನಸಪರಿಷತ್ ಸದಸ್ಯೆ ಹಾಗೂ ಕೆಸಿಆರ್ ಪುತ್ರಿ ಕೆ. ಕವಿತಾರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಬಂಧಿಸಿ ಇಡಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.