ಭಾರತದಿಂದ ಕಣ್ಮರೆಯಾಗಲಿವೆಯೇ ಕಾಮನಬಿಲ್ಲುಗಳು?: ಹವಾಮಾನ ಬದಲಾವಣೆಯ ಎಫೆಕ್ಟ್!
ನವದೆಹಲಿ: ಆಗಸದಲ್ಲಿ ವರ್ಣರಂಜಿತ ಕಾಮನಬಿಲ್ಲನ್ನು ನೋಡಿ ಮನಸೋತವರು ಯಾರಿಲ್ಲ? ಮಳೆ ಅಥವಾ ನೀರಿನ ಹನಿಗಳ ಮೇಲೆ ಸೂರ್ಯನ ಬೆಳಕು ಬಿದ್ದಾಗ ಆಗಸದಲ್ಲಿ ಮೂಡುವ ಈ ಸುಂದರ ಕಮಾನು ...
Read moreDetailsನವದೆಹಲಿ: ಆಗಸದಲ್ಲಿ ವರ್ಣರಂಜಿತ ಕಾಮನಬಿಲ್ಲನ್ನು ನೋಡಿ ಮನಸೋತವರು ಯಾರಿಲ್ಲ? ಮಳೆ ಅಥವಾ ನೀರಿನ ಹನಿಗಳ ಮೇಲೆ ಸೂರ್ಯನ ಬೆಳಕು ಬಿದ್ದಾಗ ಆಗಸದಲ್ಲಿ ಮೂಡುವ ಈ ಸುಂದರ ಕಮಾನು ...
Read moreDetailsಚಿಕ್ಕಮಗಳೂರು: ಮಲೆನಾಡಿನಲ್ಲಿ ಬಿರುಗಾಳಿ ಮಳೆ ಮುಂದುವರೆದಿದ್ದು, ಹಲವೆಡೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಬಿರುಗಾಳಿ ಮಳೆಗೆ ಮನೆಯ ಮೇಲೆ ಅಕೇಶಿಯ ಮರ ಮುರಿದು ಬಿದ್ದಿದ್ದು, ಎರಡು ಮನೆಗಳ ...
Read moreDetailsರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ನಲ್ಲಿ ನಡೆಸಿದ ಕ್ಲಿನಿಕಲ್ ಅಧ್ಯಯನಗಳ ಸರಣಿಯು ಕೋವಿಡ್-19 ಸೋಂಕು ಮತ್ತು ಕೋವಿಡ್ ಲಸಿಕೆ ಎರಡಕ್ಕೂ ಸಂಬಂಧಿಸಿದ ಗಮನಾರ್ಹ ...
Read moreDetailsಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಖಾನಪೂರ ತಾಲೂಕಿನ ಕುಸಮಳಿ ಗ್ರಾಮದ ಬಳಿ ಅಡ್ಡಲಾಗಿ ಇರೋ ತಾತ್ಕಾಲಿಕ ಸೇತುವೆಯನ್ನು ನಿಷೇಧಿಸಲಾಗಿದೆ. ಕೆಲ ದಿನಗಳಿಂದ ಪಶ್ಚಿಮಘಟ್ಟ ...
Read moreDetailsಬೆಂಗಳೂರು ಮಳೆಗೆ ಜನ ತತ್ತರಿಸಿದ್ದು, ನಾಲ್ಕನೇ ಬಲಿಯಾಗಿದೆ. ಕೋರಮಂಗಲದಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೂಡಲಾಗಿರಿ ( 50)ಸಾವನ್ನಪ್ಪಿರುವ ವ್ಯಕ್ತಿ. ಇಬ್ಬರು ವ್ಯಕ್ತಿಗಳು ಬೈಕ್ ನಲ್ಲಿ ತೆರಳುತ್ತಿದ್ದ ...
Read moreDetailsಬೆಂಗಳೂರು: ಜೆಸಿಬಿ ಮೇಲೆಯೇ ಬೃಹತ್ ಮರವೊಂದು ಉರುಳಿ ಬಿದ್ದಿರುವ ಘಟನೆ ನಡೆದಿದೆ. ನಗರದ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.