ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!
ಬೆಂಗಳೂರು : ನಗರದ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಪರ-ವಿರೋಧ ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ...
Read moreDetailsಬೆಂಗಳೂರು : ನಗರದ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಪರ-ವಿರೋಧ ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ...
Read moreDetailsಶಿವಮೊಗ್ಗ: ನಗರದಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಸಂಪೂರ್ಣ ನಗರ ಹಸಿರುಮಯವಾಗಿದ್ದು, ಹಸಿರು ಧ್ವಜಗಳು ರಾರಾಜಿಸುತ್ತಿವೆ. ಮುಸ್ಲಿಂ ಏರಿಯಾಗಳಾದ ಟಿಪ್ಪು ನಗರ, ಟ್ಯಾಂಕ್ ಮೊಹಲ್ಲಾ, ಶಾದಿ ...
Read moreDetailsನವ ದೆಹಲಿ : ಈದ್ ಮಿಲಾದ್ ಹಾಗೂ ಕೇರಳದ ಓಣಂ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ಖಾತೆ ʼಎಕ್ಸ್ʼ ನಲ್ಲಿ ಪೋಸ್ಟ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.