ನ.5 ರಿಂದ 15ರವರೆಗೆ 3 ಹಂತಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆ?
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯು ಈ ವರ್ಷದ ಛಠ್ ಪೂಜೆಯ (ಅಕ್ಟೋಬರ್ 28) ನಂತರ, ಅಂದರೆ ನವೆಂಬರ್ 5 ರಿಂದ 15ರ ನಡುವೆ ಮೂರು ಹಂತಗಳಲ್ಲಿ ನಡೆಯುವ ...
Read moreDetailsಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯು ಈ ವರ್ಷದ ಛಠ್ ಪೂಜೆಯ (ಅಕ್ಟೋಬರ್ 28) ನಂತರ, ಅಂದರೆ ನವೆಂಬರ್ 5 ರಿಂದ 15ರ ನಡುವೆ ಮೂರು ಹಂತಗಳಲ್ಲಿ ನಡೆಯುವ ...
Read moreDetailsಬೆಂಗಳೂರು: ಇಡೀ ದೇಶದಲ್ಲಿ ಮತ ಕಳ್ಳತನ ಆಗಿದೆ. ಚುನಾವಣೆ ಆಯೋಗದಿಂದ ನಮಗೆ ನ್ಯಾಯ ಸಿಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ.ಮತ ಕಳ್ಳತನ ಬಗ್ಗೆ ರಾಹುಲ್ ಗಾಂಧಿ ...
Read moreDetailsಬೆಂಗಳೂರು: ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್ ಚೋರಿ ಆರೋಪಕ್ಕೆ ಸಂಬಂಧಿಸಿದಂತೆ ...
Read moreDetailsನವದೆಹಲಿ: "ಮತ ಕಳ್ಳತನ" ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು "ಪ್ರಜಾಪ್ರಭುತ್ವದ ವಿಧ್ವಂಸಕರನ್ನು" ರಕ್ಷಿಸುತ್ತಿದ್ದಾರೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳನ್ನು ...
Read moreDetailsನವದೆಹಲಿ: ಲೋಕಸಭೆ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧದ ಮತ ಕಳ್ಳತನ(ವೋಟ್ ಚೋರಿ) ಆರೋಪವನ್ನು ಮತ್ತಷ್ಟು ...
Read moreDetailsಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು, ನಿನ್ನೆ(ಆಗಸ್ಟ್ 07) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಂಕಿಸಂಖ್ಯೆ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಇಷ್ಟಕ್ಕೆ ಸುಮ್ಮನಿರದ ರಾಹುಲ್, ಇಂದು (ಆಗಸ್ಟ್ 08) ಬೆಂಗಳೂರಿಗೆ ಬಂದು ಚುನಾವಣೆ ಆಯೋಗ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೇ, ರಾಹುಲ್ ದೂರು ನೀಡದೆ ವಾಪಾಸ್ ತೆರಳಿರುವುದರ ಬಗ್ಗೆ ಟೀಕೆ ವ್ಯಕ್ತವಾಗುತ್ತಿರುವುದರ ನಡುವೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚುನಾವಣಾ ...
Read moreDetailsನವದೆಹಲಿ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಚುನಾವಣಾ ...
Read moreDetailsನವದೆಹಲಿ: ಚುನಾವಣೆ ನಡೆಯಲಿರುವ ಬಿಹಾರ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಬೇಕೆಂಬ ಭಾರತೀಯ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಜುಲೈ 10 ರಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.