ಕಾಡಾನೆಗಳ ದಾಳಿಯಿಂದ ಟೊಮೇಟೊ ಬೆಳೆ ನಾಶ | ಬೇಸತ್ತ ರೈತರು
ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದೆ. ಇದರಿಂದ ರೈತರಿಗೆ ...
Read moreDetailsಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದೆ. ಇದರಿಂದ ರೈತರಿಗೆ ...
Read moreDetailsಕೊಡಗು : ಇತ್ತೀಚೆಗೆ ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿಗೆ ಹಲವರು ಬಲಿಯಾಗುತ್ತಲೇ ಇದ್ದಾರೆ. ರಾಜ್ಯದಲ್ಲಿ ಕಾಡಾನೆ ಮತ್ತು ಹುಲಿ ದಾಳಿಯಿಂದಾಗಿ ಹಲವು ರೈತರು ಮೃತಪಟ್ಟ ಘಟನೆಗಳು ಜನರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ...
Read moreDetailsರಾಮನಗರ: ಜಿಲ್ಲೆಯಲ್ಲಿ ಕಾಡಾನೆ ದಾಳಿ ನಡೆದಿದ್ದು, ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ನಾಗಲಪುರದಲ್ಲಿ ಕಾಡಾನೆ ದಾಳಿ ನಡೆದಿದ್ದು, ಹಲಸು, ಪಪ್ಪಾಯಿ, ತೆಂಗಿನ ಮರ ನಾಶವಾಗಿವೆ. ರೈತ ...
Read moreDetailsಬೆಂಗಳೂರು : ರಾಜ್ಯ ಗಡಿ ಪ್ರದೇಶಗಳಲ್ಲಿ ಆನೆ ದಾಳಿಗಳಿಂದ ಸಾವನ್ನಪ್ಪಿದ, ಗಾಯಗೊಂಡ ಕೇರಳದ ಜನರಿಗೆ ಸರ್ಕಾರ ಪರಿಹಾರ ನೀಡುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ...
Read moreDetailsಹಾಸನ: ಮಲೆನಾಡಲ್ಲಿ ಒಂದು ಕಡೆ ಮಳೆಯ ಆರ್ಭಟ ಜೋರಾಗಿದ್ರೆ, ಮತ್ತೊಂದು ಕಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತನ ಮೇಲೆ ಒಂಟಿ ...
Read moreDetailsಕೊಡಗು: ಕಾಡನೆ ದಾಳಿಗೆ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಎಮ್ಮೆ ಗುಂಡಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟಕ್ಕೆ ತೆರಳುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.