40ಕ್ಕೂ ಅಧಿಕ ಕುರಿಗಳು ಸಜೀವ ದಹನ: ಕಾರಣ ಏನು?
ಬಳ್ಳಾರಿ: ಬೆಂಕಿ ಅವಘಡವೊಂದರಲ್ಲಿ 40ಕ್ಕೂ ಅಧಿಕ ಕುರಿಗಳು ಜೀವಂತ ಸುಟ್ಟು ಹೋಗಿರುವ ಹೃದಯ ವಿದ್ರಾವಕ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿಯ ಅಮಲಾಪುರ ಗ್ರಾಮದಲ್ಲಿ ...
Read moreDetailsಬಳ್ಳಾರಿ: ಬೆಂಕಿ ಅವಘಡವೊಂದರಲ್ಲಿ 40ಕ್ಕೂ ಅಧಿಕ ಕುರಿಗಳು ಜೀವಂತ ಸುಟ್ಟು ಹೋಗಿರುವ ಹೃದಯ ವಿದ್ರಾವಕ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿಯ ಅಮಲಾಪುರ ಗ್ರಾಮದಲ್ಲಿ ...
Read moreDetailsಬೆಂಗಳೂರು: ಬೈಕ್ ಶೋರೂಂಗೆ ಬೆಂಕಿ (Fire Accident)ಹೊತ್ತಿಕೊಂಡ ಪರಿಣಾಮ ಭಾರೀ ಪ್ರಮಾಣದ ನಷ್ಟ ಉಂಟಾಗಿರುವ ಘಟನೆಯೊಂದು ನಡೆದಿದೆ. ಅವಘಡದಲ್ಲಿ 50ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮವಾಗಿವೆ. ...
Read moreDetailsಇಂಫಾಲ್: ಮಣಿಪುರದ (Manipur) ಸಿಎಂ ನಿವಾಸದ ಬಳಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿರುವ ಘಟನೆ ನಡೆದಿದೆ. ಮಣಿಪುರದ ರಾಜಧಾನಿ ಇಂಫಾಲ್ ನಲ್ಲಿರುವ ಸಿಎಂ ಎನ್.ಬಿರೇನ್ ...
Read moreDetailsಕುವೈತ್ ಕಾರ್ಮಿಕರ ಶಿಬಿರದಲ್ಲಿ (Labour Camp) ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದ ಪರಿಣಾಮ 40 ಜನ ಭಾರತೀಯರು ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.