ಹೊಸ ಜಿಎಸ್ಟಿ 2.0 ಜಾರಿ: ದೈನಂದಿನ ವಸ್ತುಗಳು ಅಗ್ಗ, ಇಂದಿನಿಂದ ಉಳಿತಾಯದ ಹಬ್ಬ
ನವದೆಹಲಿ: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಯಾದ "ಜಿಎಸ್ಟಿ 2.0" ಇಂದಿನಿಂದ (ಸೆಪ್ಟೆಂಬರ್ 22, 2025) ಜಾರಿಗೆ ಬಂದಿದೆ. ಈ ನೂತನ ತೆರಿಗೆ ಪದ್ಧತಿಯ ಫಲವೆಂಬಂತೆ, ನಿತ್ಯಬಳಕೆಯ ...
Read moreDetailsನವದೆಹಲಿ: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಯಾದ "ಜಿಎಸ್ಟಿ 2.0" ಇಂದಿನಿಂದ (ಸೆಪ್ಟೆಂಬರ್ 22, 2025) ಜಾರಿಗೆ ಬಂದಿದೆ. ಈ ನೂತನ ತೆರಿಗೆ ಪದ್ಧತಿಯ ಫಲವೆಂಬಂತೆ, ನಿತ್ಯಬಳಕೆಯ ...
Read moreDetailsಬೆಂಗಳೂರು: ತಿರುಪತಿ ಪ್ರಸಾದದಲ್ಲಿ ಕೊಬ್ಬಿನಾಂಶ ಪತ್ತೆಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದ ನಂದಿನಿ ಬ್ರ್ಯಾಂಡ್ ತುಪ್ಪಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಟಿಟಿಡಿ ಮಂಡಳಿ ಹೆಚ್ಚುವರಿ ತುಪ್ಪ ...
Read moreDetailsಬೆಂಗಳೂರು: ಗುಣಮಟ್ಟವಿಲ್ಲದ ತುಪ್ಪ ಬಳಕೆಯಿಂದಾಗಿ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ತುಪ್ಪ ಹೊತ್ತು ಹೋಗುವ ...
Read moreDetailsಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರುವುದು ಪತ್ತೆಯಾಗಿದ್ದರಿಂದಾಗಿ ರಾಜ್ಯದಲ್ಲಿ ಕೂಡ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ. ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ...
Read moreDetailsಬೆಂಗಳೂರು: ಖರೀದಿಯ ನೆಪದಲ್ಲಿ ಬಂದಿದ್ದ ಖದೀಮರು 15 ಕೆಜಿ ತುಪ್ಪ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಇಲ್ಲಿಯ ಕೊಮ್ಮಘಟ್ಟ(Kommaghatta) ರಸ್ತೆಯ ಸ್ಯಾಟ್ಲೈಟ್ ಕ್ಲಬ್ ಹತ್ತಿರ ಈ ಘಟನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.