ದ.ಕ ಜಿಲ್ಲೆಯಲ್ಲಿ 398 ಕಡೆ ಸಾರ್ವಜನಿಕ ಗಣೇಶೋತ್ಸವ !
ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 398 ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ. ಕಮಿಷನರೆಟ್ ವ್ಯಾಪ್ತಿಯ ವಿವಿಧ ಪೊಲೀಸ್ ...
Read moreDetailsಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 398 ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ. ಕಮಿಷನರೆಟ್ ವ್ಯಾಪ್ತಿಯ ವಿವಿಧ ಪೊಲೀಸ್ ...
Read moreDetailsಗೃಹ ಸಚಿವ ಪರಮೇಶ್ವರ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದರು. ಕೊಲ್ಲೂರು ದೇವಳದಲ್ಲಿ ವಿಶೇಷ ಪೂಜೆಯಲ್ಲಿ ಪರಮೇಶ್ವರ್ ಭಾಗಿಯಾದರು. ಪ್ರಧಾನ ಅರ್ಚಕ ನರಸಿಂಹ ...
Read moreDetailsಆರ್ಸಿಬಿ ಟೀಂ ಕಪ್ ಗೆಲ್ಲಲಿ ಅಂತಾ ಮಲೆ ಮಹದೇಶ್ವರ ಸ್ವಾಮಿಗೆ ಅಭಿಮಾನಿಯೊಬ್ಬ ಮುಡಿ ಅರ್ಪಿಸಿದ್ದಾನೆ. ಮೈಸೂರಿನ ಶಶಿಕುಮಾರ್ ಮುಡಿ ಕೊಟ್ಟು, ಮಲೆ ಮಹದೇಶ್ವರನಿಗೆ ಈಡುಗಾಯಿ ಒಡೆದು ಪೂಜೆ ...
Read moreDetailsಬಾಗಲಕೋಟೆ; ಆರ್ ಸಿಬಿ ಕಪ್ ಕನಸು ನನಸಾಗಲಿ ಅಂತಾ ಬಾಗಲಕೋಟೆಯ ಅಭಿಮಾನಿಗಳು ನಗರದ ಸುಪ್ರಸಿದ್ಧ ಹನುಮಾನ್ ದೇವರ ಮೊರೆ ಹೋಗಿದ್ದಾರೆ. ವಿದ್ಯಾಗಿರಿಯ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ...
Read moreDetailsಮೈಸೂರು: ಐಪಿಎಲ್ 2025 ಮುಗಿಯುವ ಹಂತಕ್ಕೆ ಬಂದಿದ್ದು, ಈ ಬಾರಿ ಆರ್ ಸಿಬಿ ಫೈನಲ್ ಪ್ರವೇಶಿಸಿದೆ. ಜೂನ್ 3 ರಂದು ನಡೆಯಲಿರುವ ರಣ ರೋಚಕ ಪಂದ್ಯದಲ್ಲಿ ಪಂಜಬ್ ...
Read moreDetailsಕೊಲ್ಕತ್ತಾ: ಕೊಲ್ಕತ್ತಾದ ಇಸ್ಕಾನ್ ಆಯೋಜಿಸುವ ಜಗನ್ನಾಥ ರಥಯಾತ್ರೆಯ ರಥಕ್ಕೆ 48 ವರ್ಷಗಳ ನಂತರ ಹೊಸ ಚಕ್ರಗಳನ್ನು ಅಳವಡಿಸಲಾಗುತ್ತಿದೆ. ವಿಶೇಷವೆಂದರೆ ಈ ಬಾರಿ, ಜಗನ್ನಾಥನ ರಥವು ರಷ್ಯಾದ ಸುಖೋಯ್ ...
Read moreDetailsಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಉಪ್ಪುಂದ ಗ್ರಾಮದಲ್ಲಿ ಭದ್ರಕಾಳಿ ಮತ್ತು ಭೂತರಾಯ ಅಷ್ಟಬಂಧ ಪುನರ್ ಪ್ರಕಿಷ್ಠಾ ಬ್ರಹ್ಮಕಲಶೋತ್ಸವ ನಡೆಯಿತು.ದೇವಳದ ಮುಖ ಮಂಟಪದ ಆದಿಯಾಗಿ ದೇವಿ ದುರ್ಗಾಪರಮೇಶ್ವರಿ ಸಾನಿಧ್ಯದಿಂದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.