ಲಖನ್ ಜಾರಕಿಹೊಳಿ ಮನೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಮೀಟಿಂಗ್!
ಗೋಕಾಖ್ : ದೇವಿ ದರ್ಶನದ ಹೆಸರಿನಲ್ಲಿ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿಯವರನ್ನು ಬಿಜೆಪಿ ರೆಬೆಲ್ ತಂಡ ಭೇಟಿ ಮಾಡಿದೆ. ಗೋಕಾಕ್ ಗ್ರಾಮ ದೇವಿ ಜಾತ್ರೆಗೆ ಆಗಮಿಸಿದ್ದ ರೆಬೆಲ್ ...
Read moreDetailsಗೋಕಾಖ್ : ದೇವಿ ದರ್ಶನದ ಹೆಸರಿನಲ್ಲಿ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿಯವರನ್ನು ಬಿಜೆಪಿ ರೆಬೆಲ್ ತಂಡ ಭೇಟಿ ಮಾಡಿದೆ. ಗೋಕಾಕ್ ಗ್ರಾಮ ದೇವಿ ಜಾತ್ರೆಗೆ ಆಗಮಿಸಿದ್ದ ರೆಬೆಲ್ ...
Read moreDetailsಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಗೋಕಾಕ್ನ ಲಕ್ಷ್ಮಿದೇವಿ ಜಾತ್ರೆಯಲ್ಲಿ ಸಾರ್ವಜನಿಕವಾಗಿ ಗುಂಡು ಹಾರಿಸಿದ್ದಕ್ಕೆ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ...
Read moreDetailsಬೆಳಗಾವಿ: ಗೋಕಾಕ್ (Gokak) ಗ್ರಾಮದೇವಿ ಜಾತ್ರೆಗೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಎಸ್ ಐ ಹೃದಯಾಘಾತ (Heart Attack)ಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಮೀರಾ ನಾಯಕ್ (55) ಹೃದಯಾಘಾತಕ್ಕೆ ಬಲಿಯಾಗಿರುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.