ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!
ಬೆಂಗಳೂರು : ಸಚಿವ ಎಚ್.ಸಿ. ಬಾಲಕೃಷ್ಣ ಅವರ ಧರ್ಮಪತ್ನಿ ರಾಧಾ ಬಾಲಕೃಷ್ಣ ಅವರ ಹೆಸರಿಗೆ 100 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಜಮೀನಿಗೆ ಏಕ ನಿವೇಶನ ಖಾತಾ ...
Read moreDetailsಬೆಂಗಳೂರು : ಸಚಿವ ಎಚ್.ಸಿ. ಬಾಲಕೃಷ್ಣ ಅವರ ಧರ್ಮಪತ್ನಿ ರಾಧಾ ಬಾಲಕೃಷ್ಣ ಅವರ ಹೆಸರಿಗೆ 100 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಜಮೀನಿಗೆ ಏಕ ನಿವೇಶನ ಖಾತಾ ...
Read moreDetailsಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಜಿಲ್ಲೆಗಳ ಅಧಿಕಾರಿಗಳಿಗಳ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.