ಅವಳಿ ಮಕ್ಕಳಿಗೆ ತಂದೆಯಾದ ನಟ ರಾಮ್ ಚರಣ್ | ಅಜ್ಜ ಚಿರಂಜೀವಿ ಸಂತಸ
ಹೈದರಾಬಾದ್: ಟಾಲಿವುಡ್ನ ಸ್ಟಾರ್ ಜೋಡಿ ರಾಮ್ ಚರಣ್ ಮತ್ತು ಉಪಾಸನಾ ಕೊನಿಡೇಲ ಅವರ ಮನೆಗೆ ಈಗ ಹೊಸ ಅತಿಥಿಗಳ ಆಗಮನವಾಗಿದೆ. ಈ ದಂಪತಿಗೆ ಇಂದು ಅವಳಿ ಮಕ್ಕಳು ...
Read moreDetailsಹೈದರಾಬಾದ್: ಟಾಲಿವುಡ್ನ ಸ್ಟಾರ್ ಜೋಡಿ ರಾಮ್ ಚರಣ್ ಮತ್ತು ಉಪಾಸನಾ ಕೊನಿಡೇಲ ಅವರ ಮನೆಗೆ ಈಗ ಹೊಸ ಅತಿಥಿಗಳ ಆಗಮನವಾಗಿದೆ. ಈ ದಂಪತಿಗೆ ಇಂದು ಅವಳಿ ಮಕ್ಕಳು ...
Read moreDetailsಜೈಪುರ: ಪ್ರೀತಿ ಕುರುಡು ಎಂಬ ಮಾತಿದೆ. ಅದಕ್ಕೆ ಪುಷ್ಟಿ ನೀಡುವಂತೆ ಬರೋಬ್ಬರಿ 70 ವರ್ಷಗಳ ಕಾಲ ಸಹಜೀವನ(ಲಿವ್ ಇನ್ ರಿಲೇಷನ್ ಶಿಪ್) ನಡೆಸುತ್ತಿದ್ದ ಹಿರಿಜೀವಗಳು ಕೊನೆಗೂ ತಮ್ಮ ...
Read moreDetailsಮೈಸೂರು: ತಾತ (Grandfather) ಹಾಗೂ ಇಬ್ಬರು ಮೊಮ್ಮಕ್ಕಳು (Grandchildren) ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ (Mysuru) ಟಿ.ನರಸಿಪುರ (T Narasipura) ತಾಲೂಕಿನ ಈ ಘಟನೆ ...
Read moreDetailsಮಂಗಳೂರು: ಸೋಫಾದ ಮೇಲೆ ಶರ್ಟ್ ಇಟ್ಟ ಹಿನ್ನೆಲೆಯಲ್ಲಿ ಪಾಪಿ ಸೊಸೆಯೊಬ್ಬಳು ವೃದ್ಧ ಮಾವನ ಮೇಲೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆಯೊಂದು ನಡೆದಿದೆ. ಈ ಘಟನೆ ನಗರದಲ್ಲಿ ನಡೆದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.